Daily Devotional: ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ವಿಡಿಯೋ ನೋಡಿ

Daily Devotional: ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ವಿಡಿಯೋ ನೋಡಿ
|

Updated on: Oct 25, 2024 | 6:51 AM

ದೇವರು ಪ್ರತಿಯೊಬ್ಬರಿಗೂ ಇಂತಿಷ್ಟು ಆಯಸ್ಸು ಅಂತ ನಿಗದಿ ಮಾಡಿರುತ್ತಾನೆ. ಆಯಸ್ಸು ಮುಗಿದಾಗ ಎಲ್ಲರೂ ಆತನ ಬಳಿಗೆ ಹೋಗಲೇಬೇಕು. ಆದರೂ ಕೂಡ ಮಾನವ ತಾನು ಚಿರಂಜೀವಿ ಎಂಬ ಭ್ರಮೆಯಲ್ಲಿ ಬದುಕುತ್ತಾನೆ. ಹಾಗಿದ್ದರೆ ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ದೇವರು ಪ್ರತಿಯೊಬ್ಬರಿಗೂ ಇಂತಿಷ್ಟು ಆಯಸ್ಸು ಅಂತ ನಿಗದಿ ಮಾಡಿರುತ್ತಾನೆ. ಆಯಸ್ಸು ಮುಗಿದಾಗ ಎಲ್ಲರೂ ಆತನ ಬಳಿಗೆ ಹೋಗಲೇಬೇಕು. ಆದರೂ ಕೂಡ ಮಾನವ ತಾನು ಚಿರಂಜೀವಿ ಎಂಬ ಭ್ರಮೆಯಲ್ಲಿ ಬದುಕುತ್ತಾನೆ. ನಾನಾ ಕನಸುಗಳನ್ನು ಕಾಣುತ್ತಾನೆ, ನಿತ್ಯ ಒಂದಲ್ಲಾ ಒಂದು ಪಾಪ ಕರ್ಮಗಳನ್ನು ಮಾಡುತ್ತಲೇ ಇರುತ್ತಾನೆ. ಮಾನವನ ಬಯಕೆಗಳಿಗೆ ಮಿತಿ ಇಲ್ಲ. ತಾನು ಅಂದುಕೊಂಡಿದ್ದನ್ನೆಲೆ ಪಡೆಯಲೇಬೇಕು ಎಂಬ ಹಠ ಅಥವಾ ಚಪಲ ಇರುತ್ತದೆ. ಆದರೆ ಆಯಸ್ಸು ಇರಬೇಕಲ್ವಾ? ಹೀಗಾಗಿ ಮನುಷ್ಯ ಆಯಸ್ಸು ವೃದ್ಧಿಗಾಗಿ ಏನೇನೊ ಮಾಡುತ್ತಿದ್ದಾನೆ. ಆಯಸ್ಸು ವೃದ್ಧಿಗಾಗಿ ವಿಜ್ಞಾನದಲ್ಲಿ ಅನೇಕ ಪ್ರಯೋಗಗಳು ನಡೆಯುತ್ತಿವೆ. ಆದರೆ ದೇವರ ಪ್ರಯೋಗದ ಮುಂದೆ ಮನುಷ್ಯನ ಪ್ರಯೋಗ ನಶ್ವರ. ಹಾಗಿದ್ದರೆ ಆಯಸ್ಸು ವೃದ್ಧಿಗಾಗಿ ಏನು ಮಾಡಬೇಕು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್