ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಡ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದರ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಈ ದಿನಗಳಲ್ಲಿ ಪ್ರಕೃತಿಯ ಸ್ಥಿತಿ, ವಿಷ್ಣು ಶಯನ ಮತ್ತು ಸ್ತ್ರೀಶಕ್ತಿಯ ಪ್ರಾಬಲ್ಯದಿಂದಾಗಿ ಹಿರಿಯರು ಜಪ, ತಪ, ದೇವಿ ಆರಾಧನೆ ಮತ್ತು ದಾನಧರ್ಮಗಳಿಗೆ ಒತ್ತು ನೀಡುತ್ತಾರೆ. ಶುಭ ಕಾರ್ಯಗಳಿಗೆ ಅನಿವಾರ್ಯತೆ ಇದ್ದರೆ ಮಾತ್ರ ಮಾಡಬಹುದು.
ಬೆಂಗಳೂರು, ಜೂನ್ 29: ಆಷಾಡ ಮಾಸವು ಹಿಂದೂ ಪಂಚಾಂಗದಲ್ಲಿ ವಿಶೇಷವಾದ ತಿಂಗಳಾಗಿದೆ. ಈ ತಿಂಗಳಲ್ಲಿ ಶುಭ ಕಾರ್ಯಗಳನ್ನು ಮಾಡುವುದನ್ನು ಕೆಲವರು ತಪ್ಪಿಸುತ್ತಾರೆ. ಇದಕ್ಕೆ ಹಲವು ಕಾರಣಗಳಿವೆ. ಪ್ರಕೃತಿಯಲ್ಲಿ ಈ ಸಮಯದಲ್ಲಿ ಮಳೆ ಹೆಚ್ಚಾಗಿರುತ್ತದೆ ಮತ್ತು ವಾತಾವರಣ ಬಿಗುವಾಗಿರುತ್ತದೆ. ರೈತಾಪಿ ವರ್ಗಕ್ಕೆ ಕೆಲಸ ಹೆಚ್ಚಾಗಿರುವುದರಿಂದಲೂ ಶುಭ ಕಾರ್ಯಗಳು ಕಡಿಮೆಯಾಗುತ್ತವೆ. ಆಧ್ಯಾತ್ಮಿಕವಾಗಿ, ವಿಷ್ಣು ಶಯನಾವಸ್ಥೆಯಲ್ಲಿರುವುದರಿಂದ ಅವರ ಪೂರ್ಣ ಆಶೀರ್ವಾದ ಸಿಗುವುದಿಲ್ಲ ಎಂದು ನಂಬಿಕೆ ಇದೆ.
Follow Us
Latest Videos
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

