ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಡ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದರ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಈ ದಿನಗಳಲ್ಲಿ ಪ್ರಕೃತಿಯ ಸ್ಥಿತಿ, ವಿಷ್ಣು ಶಯನ ಮತ್ತು ಸ್ತ್ರೀಶಕ್ತಿಯ ಪ್ರಾಬಲ್ಯದಿಂದಾಗಿ ಹಿರಿಯರು ಜಪ, ತಪ, ದೇವಿ ಆರಾಧನೆ ಮತ್ತು ದಾನಧರ್ಮಗಳಿಗೆ ಒತ್ತು ನೀಡುತ್ತಾರೆ. ಶುಭ ಕಾರ್ಯಗಳಿಗೆ ಅನಿವಾರ್ಯತೆ ಇದ್ದರೆ ಮಾತ್ರ ಮಾಡಬಹುದು.
ಬೆಂಗಳೂರು, ಜೂನ್ 29: ಆಷಾಡ ಮಾಸವು ಹಿಂದೂ ಪಂಚಾಂಗದಲ್ಲಿ ವಿಶೇಷವಾದ ತಿಂಗಳಾಗಿದೆ. ಈ ತಿಂಗಳಲ್ಲಿ ಶುಭ ಕಾರ್ಯಗಳನ್ನು ಮಾಡುವುದನ್ನು ಕೆಲವರು ತಪ್ಪಿಸುತ್ತಾರೆ. ಇದಕ್ಕೆ ಹಲವು ಕಾರಣಗಳಿವೆ. ಪ್ರಕೃತಿಯಲ್ಲಿ ಈ ಸಮಯದಲ್ಲಿ ಮಳೆ ಹೆಚ್ಚಾಗಿರುತ್ತದೆ ಮತ್ತು ವಾತಾವರಣ ಬಿಗುವಾಗಿರುತ್ತದೆ. ರೈತಾಪಿ ವರ್ಗಕ್ಕೆ ಕೆಲಸ ಹೆಚ್ಚಾಗಿರುವುದರಿಂದಲೂ ಶುಭ ಕಾರ್ಯಗಳು ಕಡಿಮೆಯಾಗುತ್ತವೆ. ಆಧ್ಯಾತ್ಮಿಕವಾಗಿ, ವಿಷ್ಣು ಶಯನಾವಸ್ಥೆಯಲ್ಲಿರುವುದರಿಂದ ಅವರ ಪೂರ್ಣ ಆಶೀರ್ವಾದ ಸಿಗುವುದಿಲ್ಲ ಎಂದು ನಂಬಿಕೆ ಇದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

