Daily Devotional: ಬೆರಳಿಗೆ ಎಂಜಲು ಹಚ್ಚಿ ಹಣ ಎಣಿಸಬಾರದು ಏಕೆ? ವಿಡಿಯೋ ನೋಡಿ

ವಿವೇಕ ಬಿರಾದಾರ

Updated on: Aug 31, 2024 | 7:10 AM

ಹಣ ಸಂಪಾದನೆ ಎಷ್ಟು ಮುಖ್ಯನೋ ಅಷ್ಟೇ ಉಳಿತಾಯ ಮಾಡುವುದು ಮುಖ್ಯ. ಕೆಲವೊಬ್ಬರು ಹಣ ಎಣಿಸುವಾಗ ಎಂಜಲು ಹಚ್ಚಿ ಎಣಿಸುತ್ತಾರೆ. ಆದರೆ, ಎಂಜಲು ಹಚ್ಚಿ ಹಣ ಎಣಿಸಬಾರದು ಏಕೆ ಗೊತ್ತಾ? ಒಂದು ವೇಳೆ ಹಾಗೆ ಎಣಿಸಿದರೂ ಏನಾಗುತ್ತದೆ? ತಿಳಿಯಲು ಈ ವಿಡಿಯೋ ನೋಡಿ.

ಹಣ ಇಲ್ಲದವನು ಹೆಣಕ್ಕೆ ಸಮಾನ ಎಂಬ ಮಾತು ಇದೆ. ನಿತ್ಯ ಜೀವನಕ್ಕೆ ಹಣ ಬಹಳ ಮುಖ್ಯ. ಹಿಂದೂ ಧರ್ಮದಲ್ಲಿ ಹಣವನ್ನು ಲಕ್ಷ್ಮೀ ದೇವಿ ಎಂದು ಕರೆಯುತ್ತೇವೆ, ಪೂಜಿಸುತ್ತೇವೆ. ಹಣ ಸಂಪಾದನೆ ಬಲು ಕಷ್ಟ, ಸಂಪಾದಿಸಿದ ಮೇಲೆ ಅದನ್ನು ಬಳಸಲು ವಿವೇಕ ಬೇಕು. ಹಣ ಸಂಪಾದನೆ ಎಷ್ಟು ಮುಖ್ಯನೋ ಅಷ್ಟೇ ಉಳಿತಾಯ ಮಾಡುವುದು ಮುಖ್ಯ. ಕೆಲವೊಬ್ಬರು ಹಣ ಎಣಿಸುವಾಗ ಎಂಜಲು ಹಚ್ಚಿ ಎಣಿಸುತ್ತಾರೆ. ಆದರೆ, ಎಂಜಲು ಹಚ್ಚಿ ಹಣ ಎಣಿಸಬಾರದು ಏಕೆ ಗೊತ್ತಾ? ಒಂದು ವೇಳೆ ಹಾಗೆ ಎಣಿಸಿದರೂ ಏನಾಗುತ್ತದೆ? ತಿಳಿಯಲು ಈ ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.