Daily Devotional: ದೇವಾಲಯದಲ್ಲಿ ಧ್ವಜಸ್ಥಂಭ ಮುಟ್ಟಿ ನಮಸ್ಕರಿಸಬೇಕು ಯಾಕೆ?

Updated on: Oct 13, 2025 | 6:51 AM

ಕಷ್ಟ ಬಂದಾಗ ಮತ್ತು ಸುಖವಿದ್ದಾಗ, ಈ ಎರಡೂ ಸಮಯದಲ್ಲಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ. ಅಲ್ಲಿನ ವಾತಾವರಣ ನೆಮ್ಮದಿ, ಶಾಂತಿಯನ್ನು ನೀಡುತ್ತದೆ. ದೇವಾಲಯದಲ್ಲಿ ಧ್ವಜಸ್ಥಂಭ ಮುಟ್ಟಿ ನಮಸ್ಕರಿಸಬೇಕು ಯಾಕೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್ 13: ಕಷ್ಟ ಬಂದಾಗ ಮತ್ತು ಸುಖವಿದ್ದಾಗ, ಈ ಎರಡೂ ಸಮಯದಲ್ಲಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ. ಅಲ್ಲಿನ ವಾತಾವರಣ ನೆಮ್ಮದಿ, ಶಾಂತಿಯನ್ನು ನೀಡುತ್ತದೆ. ದೇವಾಲಯದಲ್ಲಿ ಧ್ವಜಸ್ಥಂಭ ಮುಟ್ಟಿ ನಮಸ್ಕರಿಸಬೇಕು ಯಾಕೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Loading...
Unable to load recommendations.
Follow Us