ರವಿ ಮಿಥುನ, ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ದೈನಂದಿನ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಟಿವಿ9 ಕನ್ನಡ ಡಿಜಿಟಲ್ ವಾಹಿನಿಯ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇಂದಿನ ವಿಶೇಷ ಏನು? ಯಾವ ರಾಶಿಗೆ ಏನು ಫಲ, ಪರಿಹಾರ ಏನು ಮಾಡಬೇಕು ಎಂಬ ವಿವರಣೆಯ ವಿಡಿಯೋ ಇಲ್ಲಿದೆ.
ಇಂದು ತಾರೀಖು 15-7-2025 ಮಂಗಳವಾರ ವಿಶ್ವಾವಸು ನಾಮ ಸಂವಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ, ಪಕ್ಷ ಪಂಚಮಿ, ಶತಭಿಷ ನಕ್ಷತ್ರ, ಸೌಭಾಗ್ಯ ಯೋಗ, ಕೌಲವಕರಣ ಇರತಕ್ಕಂತಹ ಈ ದಿನದ ರಾಹುಕಾಲ 3.36 ರಿಂದ 5.12 ರ ತನಕ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 10.49 ರಿಂದ 12.25 ನಿಮಿಷದ ತನಕ ಇರಲಿದೆ. ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

