ರವಿ ಮಿಥುನ, ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ದೈನಂದಿನ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಟಿವಿ9 ಕನ್ನಡ ಡಿಜಿಟಲ್ ವಾಹಿನಿಯ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇಂದಿನ ವಿಶೇಷ ಏನು? ಯಾವ ರಾಶಿಗೆ ಏನು ಫಲ, ಪರಿಹಾರ ಏನು ಮಾಡಬೇಕು ಎಂಬ ವಿವರಣೆಯ ವಿಡಿಯೋ ಇಲ್ಲಿದೆ.
ಇಂದು ತಾರೀಖು 15-7-2025 ಮಂಗಳವಾರ ವಿಶ್ವಾವಸು ನಾಮ ಸಂವಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ, ಪಕ್ಷ ಪಂಚಮಿ, ಶತಭಿಷ ನಕ್ಷತ್ರ, ಸೌಭಾಗ್ಯ ಯೋಗ, ಕೌಲವಕರಣ ಇರತಕ್ಕಂತಹ ಈ ದಿನದ ರಾಹುಕಾಲ 3.36 ರಿಂದ 5.12 ರ ತನಕ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 10.49 ರಿಂದ 12.25 ನಿಮಿಷದ ತನಕ ಇರಲಿದೆ. ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

