Daily Horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ಅವರು ಇಂದಿನ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಮತ್ತು ಅದರ ಪ್ರಭಾವದ ಬಗ್ಗೆ ಮಾಹಿತಿ ನೀಡಲಾಗಿದೆ. ನಿಮ್ಮ ರಾಶಿಚಕ್ರದ ಪ್ರಕಾರ ಇಂದಿನ ದಿನ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಈ ಲೇಖನವನ್ನು ಓದಿ. ಪ್ರಮುಖ ಘಟನೆಗಳನ್ನು ತಿಳಿದುಕೊಂಡು ನಿಮ್ಮ ದಿನವನ್ನು ಸುಲಲಿತವಾಗಿ ಕಳೆಯಿರಿ.
ಸನಾತನ ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯ ಅಥವಾ ದಿನ ಭವಿಷ್ಯಕ್ಕೆ (Horoscope) ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ನಮ್ಮ ರಾಶಿಯಲ್ಲಿ ಗ್ರಹಗಳ ಸಂಚಾರ ಹೇಗಿದೆ? ನಾವು ಕೈಗೊಳ್ಳುವ ಕಾರ್ಯಗಳು ಫಲನೀಡುತ್ತವಾ? ಇಂದಿನ ಭವಿಷ್ಯ ಯಾವ ರೀತಿಯಾಗಿ ಇದೆ ಎಂಬುವುದನ್ನು ರಾಶಿ ಭವಿಷ್ಯದಲ್ಲಿ ಗೊತ್ತಾಗುತ್ತದೆ. ಇಂದಿನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 51 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಸಂಜೆ 04:41 ರಿಂದ 08:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:28 ರಿಂದ 01:52 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:17 ರಿಂದ 04:41 ರವರೆಗೆ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
