ಇಂದಿನಿಂದ ಪಿತೃಪಕ್ಷ ಆರಂಭ: ಯಾವ ರಾಶಿಗಳಿಗೆ ಒಳಿತಾಗಲಿದೆ ತಿಳಿಯಿರಿ
ಸೆಪ್ಟೆಂಬರ್ 8ರ ದಿನದ ರಾಶಿ ಫಲಾಪಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಿತೃಪಕ್ಷ ಆರಂಭವಾಗುತ್ತಿರುವ ಈ ದಿನದಂದು, ಪ್ರತಿ ರಾಶಿಯವರಿಗೂ ಯಾವ ಗ್ರಹಗಳ ಪ್ರಭಾವ ಇದೆ, ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ವಿಡಿಯೋದಲ್ಲಿ ತಿಳಿಸಿ ಕೊಡಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 08: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಪಲಗಳನ್ನು ತಿಳಿಸಿದ್ದಾರೆ. ಈ ದಿನ ಪಿತೃಪಕ್ಷ ಆರಂಭವಾಗುತ್ತಿದ್ದು, ಪಿತೃಗಳನ್ನು ಸ್ಮರಿಸುವುದು ಮತ್ತು ಪೂಜಿಸುವುದರ ಮಹತ್ವವನ್ನು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೆ ಸಂಬಂಧಿಸಿದಂತೆ ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದಲ್ಲಿ ಉಂಟಾಗುವ ಘಟನೆಗಳನ್ನು ವಿವರಿಸಲಾಗಿದೆ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

