ಇಂದಿನಿಂದ ಪಿತೃಪಕ್ಷ ಆರಂಭ: ಯಾವ ರಾಶಿಗಳಿಗೆ ಒಳಿತಾಗಲಿದೆ ತಿಳಿಯಿರಿ
ಸೆಪ್ಟೆಂಬರ್ 8ರ ದಿನದ ರಾಶಿ ಫಲಾಪಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಿತೃಪಕ್ಷ ಆರಂಭವಾಗುತ್ತಿರುವ ಈ ದಿನದಂದು, ಪ್ರತಿ ರಾಶಿಯವರಿಗೂ ಯಾವ ಗ್ರಹಗಳ ಪ್ರಭಾವ ಇದೆ, ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ವಿಡಿಯೋದಲ್ಲಿ ತಿಳಿಸಿ ಕೊಡಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 08: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಪಲಗಳನ್ನು ತಿಳಿಸಿದ್ದಾರೆ. ಈ ದಿನ ಪಿತೃಪಕ್ಷ ಆರಂಭವಾಗುತ್ತಿದ್ದು, ಪಿತೃಗಳನ್ನು ಸ್ಮರಿಸುವುದು ಮತ್ತು ಪೂಜಿಸುವುದರ ಮಹತ್ವವನ್ನು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೆ ಸಂಬಂಧಿಸಿದಂತೆ ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದಲ್ಲಿ ಉಂಟಾಗುವ ಘಟನೆಗಳನ್ನು ವಿವರಿಸಲಾಗಿದೆ.
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

