ಈ ರಾಶಿಯವರಿಗೆ ವೃತ್ತಿಪರ ಯಶಸ್ಸು ಮತ್ತು ಆರೋಗ್ಯದಲ್ಲಿ ಸುಧಾರಣೆ

Updated on: Sep 17, 2025 | 6:36 AM

ಸೆಪ್ಟೆಂಬರ್ 17ರ ದಿನಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ ರಾಶಿಯವರಿಗೆ ಆರ್ಥಿಕ ಲಾಭ, ವೃತ್ತಿಪರ ಯಶಸ್ಸು ಮತ್ತು ಆರೋಗ್ಯದಲ್ಲಿ ಸುಧಾರಣೆ ಸಾಧ್ಯತೆಗಳಿವೆ. ಪ್ರತಿಯೊಂದು ರಾಶಿಗೂ ಶುಭ ದಿನವನ್ನು ಕಳೆಯಲು ಸಲಹೆಗಳು ಮತ್ತು ಮಂತ್ರಗಳು ಒದಗಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 17: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಸಿದ್ದಾರೆ. ಈ ದಿನ ಪುನರ್ವಸು ನಕ್ಷತ್ರ, ಪರಿಘ ಯೋಗ ಇತ್ಯಾದಿಗಳು ಇವೆ. ಮೇಷ ರಾಶಿಯವರಿಗೆ ಆರ್ಥಿಕ ಲಾಭ, ವಾಹನ ಯೋಗ ಮತ್ತು ವೃತ್ತಿಪರ ಯಶಸ್ಸು ಇದೆ. ವೃಷಭ ರಾಶಿಯವರಿಗೆ ಆಕಸ್ಮಿಕ ಧನಲಾಭ ಮತ್ತು ಉದ್ದೇಶಗಳ ಈಡೇರಿಕೆ ಸಾಧ್ಯ. ಮಿಥುನ ರಾಶಿಯವರಿಗೆ ಆರ್ಥಿಕ ಸ್ಥಿರತೆ ಮತ್ತು ಕೆಲಸದಲ್ಲಿ ಯಶಸ್ಸು ಕಂಡುಬರುತ್ತದೆ. ಪ್ರತಿಯೊಂದು ರಾಶಿಗೂ ಒಂದು ನಿರ್ದಿಷ್ಟ ಬಣ್ಣ ಮತ್ತು ದಿಕ್ಕಿನ ಪ್ರಯಾಣದ ಬಗ್ಗೆ ತಿಳಿಸಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More