AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಕರ್ಕಾಟಕ ರಾಶಿಯಲ್ಲೂ, ಚಂದ್ರ ತುಲಾ ರಾಶಿಯಲ್ಲೂ ಸಂಚರ

ರವಿ ಕರ್ಕಾಟಕ ರಾಶಿಯಲ್ಲೂ, ಚಂದ್ರ ತುಲಾ ರಾಶಿಯಲ್ಲೂ ಸಂಚರ

ಗಂಗಾಧರ​ ಬ. ಸಾಬೋಜಿ
|

Updated on: Aug 02, 2025 | 6:48 AM

Share

ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 2ರ ದಿನಭವಿಷ್ಯವನ್ನು ತಿಳಿಸಿದ್ದಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ ಹಾಗೂ ಇತರ ರಾಶಿಗಳಿಗೆ ಈ ದಿನ ಏನು ಫಲಿತಾಂಶಗಳು ಕಾದಿವೆಯೆಂದು ವಿವರಿಸಲಾಗಿದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಹಾಗೂ ಮಂತ್ರವನ್ನು ತಿಳಿಸಲಾಗಿದೆ. ಆರ್ಥಿಕ, ವೃತ್ತಿಪರ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ.

ಬೆಂಗಳೂರು, ಆಗಸ್ಟ್​ 02: ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಶ್ರಾವಣ ಶನಿವಾರದ ವಿಶೇಷತೆಗಳನ್ನು ಹಾಗೂ ದಿನದ ಶುಭ, ಅಶುಭ ಸಮಯಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ಅನುಕೂಲ ಅಥವಾ ಅನಾನುಕೂಲಗಳಿವೆ ಎಂಬುದನ್ನು ಸವಿಸ್ತಾರವಾಗಿ ವಿವರಿಸಲಾಗಿದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ಸೂಚಿಸಲಾಗಿದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More