ಈ ರಾಶಿಯವರಿಗೆ ಇಂದು ಆರ್ಥಿಕ ಲಾಭ, ಕೆಲಸ ಕಾರ್ಯಗಳಲ್ಲಿ ಶುಭ

Updated on: Jul 02, 2025 | 6:44 AM

ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಜುಲೈ 2ರ ದಿನದ ಎಲ್ಲಾ 12 ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಮೇಷ, ವೃಷಭ, ಮಿಥುನ ಮತ್ತು ಕರ್ಕಾಟಕ ರಾಶಿಯವರಿಗೆ ಯಾವ ರೀತಿಯ ಫಲಗಳು ಕಾದಿವೆಯೆಂಬುದನ್ನು ವಿವರಿಸಲಾಗಿದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ಸೂಚಿಸಲಾಗಿದೆ.

ಬೆಂಗಳೂರು, ಜುಲೈ 02: ಬುಧವಾರದ ದಿನದ 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇಂದು ವೈವಸ್ವತ ಸಪ್ತಮಿ ಎಂಬ ಪರ್ವದ ದಿನವಾಗಿದ್ದು, ವೆಂಕಟೇಶ್ವರ, ವಿನಾಯಕ ಮತ್ತು ಕಾಲಭೈರವರ ಲಹರಿಗಳಿರುವ ವಿಶೇಷ ದಿನವಾಗಿದೆ. ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಪ್ರತಿ ರಾಶಿಗೂ ಶುಭ ದಿಕ್ಕು, ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ವಿಡಿಯೋದಲ್ಲಿ ಸೂಚಿಸಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More