AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಹೂಡಿಕೆ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು

ಈ ರಾಶಿಯವರು ಹೂಡಿಕೆ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು

ಗಂಗಾಧರ​ ಬ. ಸಾಬೋಜಿ
|

Updated on: Sep 20, 2025 | 6:42 AM

Share

ಸೆಪ್ಟೆಂಬರ್ 20ರ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ತಿಳಿಸಿದ್ದಾರೆ. ಮೇಷ, ವೃಷಭ, ಮಿಥುನ ಮುಂತಾದ ಎಲ್ಲಾ ರಾಶಿಗಳಿಗೆ ದಿನದ ಫಲಾಫಲಗಳು, ಅದೃಷ್ಟ ಸಂಖ್ಯೆಗಳು ಮತ್ತು ಶುಭ ದಿಕ್ಕುಗಳ ಮಾಹಿತಿ ವಿಡಿಯೋದಲ್ಲಿ ಒಳಗೊಂಡಿದೆ. ಪ್ರತಿಯೊಂದು ರಾಶಿಗೂ ವಿಶೇಷ ಸಲಹೆಗಳನ್ನೂ ನೀಡಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 20: ವಿಶ್ವಾವಸು ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವೃಷೋತ್ತರ, ಕೃಷ್ಣ ಪಕ್ಷ, ಚತುರ್ದಶಿ, ಮಕ ನಕ್ಷತ್ರ, ಸಾಧ್ಯಯೋಗ ಮತ್ತು ಭದ್ರಕರಣ. ರಾಹುಕಾಲ ಬೆಳಿಗ್ಗೆ 9:11 ರಿಂದ 10:42 ರವರೆಗೆ ಇದೆ. ನಾಳೆ ಮಹಾಲಯ ಅಮಾವಾಸ್ಯೆ ಮತ್ತು ಭಾಗಶಃ ಸೂರ್ಯಗ್ರಹಣವಿದೆ. ಡಾ. ಬಸವರಾಜ ಗುರೂಜಿಯವರು ಪ್ರತಿಯೊಂದು ರಾಶಿಯ ಫಲಾಫಲಗಳನ್ನು ವಿವರವಾಗಿ ತಿಳಿಸಿದ್ದಾರೆ.