ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ

Updated on: Jul 26, 2025 | 6:38 AM

ಜುಲೈ 26, 2025 ರ ದಿನದ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ಹಳೆಯ ಬಾಕಿ ವಸೂಲಿಯ ಯೋಗವಿದೆ. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ. ಶ್ರಾವಣ ಶನಿವಾರದ ವಿಶೇಷತೆ ಮತ್ತು ದಿನದ ಮಂಗಳಕರ ಕಾಲಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಜುಲೈ 26: ಈ ದಿನ ವಿಶ್ವಾವಸು ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷ, ಬಿದಿಗೆ ಆಶ್ಲೇಷ ನಕ್ಷತ್ರ, ಸಿದ್ಧಿ ಯೋಗ ಮತ್ತು ಬಾಲವ ಕರಣಗಳಿವೆ. ರಾಹುಕಾಲ ಬೆಳಿಗ್ಗೆ 9:15 ರಿಂದ 10:50 ರವರೆಗೆ ಇದೆ. ಮಧ್ಯಾಹ್ನ 2:01 ರಿಂದ 3:37 ರವರೆಗೆ ಸರ್ವಸಿದ್ಧಿ ಕಾಲ ಮತ್ತು ಸಂಕಲ್ಪ ಕಾಲವಿದೆ. ಶ್ರಾವಣ ಶನಿವಾರದ ವಿಶೇಷ ಮಹತ್ವವನ್ನು ಡಾ. ಗುರೂಜಿ ತಿಳಿಸಿದ್ದು, ಈ ದಿನ ವೆಂಕಟೇಶ್ವರ, ಶನಿಭಗವಾನ್ ಮತ್ತು ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ಎಂದು ಹೇಳಿದ್ದಾರೆ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More