Horoscope Today 27 December: ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಸಪ್ತಮಿ, ಉತ್ತರಾಭಾದ್ರ ನಕ್ಷತ್ರ, ವ್ಯತಿಪಾತ ಯೋಗ, ವಣಿಗ ಕರಣ ಇಂದಿನ ದಿನದ ಪ್ರಮುಖ ಪಂಚಾಂಗ ವಿವರಗಳಾಗಿವೆ.
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಸಪ್ತಮಿ, ಉತ್ತರಾಭಾದ್ರ ನಕ್ಷತ್ರ, ವ್ಯತಿಪಾತ ಯೋಗ, ವಣಿಗ ಕರಣ ಇಂದಿನ ದಿನದ ಪ್ರಮುಖ ಪಂಚಾಂಗ ವಿವರಗಳಾಗಿವೆ.
ರವಿ ಧನು ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಬೆಳಿಗ್ಗೆ 9:29 ರಿಂದ 10:54 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 1:45 ರಿಂದ 3:11 ರವರೆಗೆ ಇರುತ್ತದೆ. ಇಂದು ಶನಿವಾರ ಆಗಿದ್ದು, ಸಾಕ್ಷಾತ್ ಶನಿಭಗವಾನರ ಹಾಗೂ ಶ್ರೀ ವೆಂಕಟೇಶ್ವರನ ಲಹರಿಗಳು ಇವೆ. ಶಾಕಂಭರಿ ವ್ರತ ಆಚರಣೆ ಮತ್ತು ಶಿವಮೊಗ್ಗ ಕೋಟೆಯಲ್ಲಿ ಕಲ್ಯಾಣೋತ್ಸವ ನಡೆಯಲಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿಯೊಂದು ರಾಶಿ ಚಿಹ್ನೆಗೂ ಆರ್ಥಿಕ ಸ್ಥಿತಿ, ಆರೋಗ್ಯ, ಕೆಲಸ-ಕಾರ್ಯಗಳು, ಕುಟುಂಬದ ವಿಷಯಗಳು, ಪ್ರೇಮ ವ್ಯವಹಾರಗಳು, ಶುಭ ಬಣ್ಣ ಮತ್ತು ಅದೃಷ್ಟ ಸಂಖ್ಯೆಗಳನ್ನು ಒಳಗೊಂಡಂತೆ ವಿವರವಾದ ಭವಿಷ್ಯವನ್ನು ನೀಡಿದ್ದಾರೆ.

