Horoscope Today 14 February​: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ

Updated on: Feb 14, 2026 | 7:18 AM

ಇದು ಮಹಾ ಪ್ರದೋಷದ ದಿನವಾಗಿದ್ದು, ಹೆಬ್ಬರಿ ರಥೋತ್ಸವ, ತಲಕಾಡು ಬಾಲಕೃಷ್ಣಾನಂದರ ಆರಾಧನೆ, ಕುರುವತ್ತಿ ಬಸವೇಶ್ವರ ರಥೋತ್ಸವ ಮತ್ತು ಬ್ಯಾಂಕ್ ರಜೆಯೂ ಇರುತ್ತದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನುಸ್ಸು ರಾಶಿಯ ಪೂರ್ವಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕುಟುಂಬ ಸಂಬಂಧಗಳು, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ಗುರೂಜಿ ವಿವರವಾದ ಮಾರ್ಗದರ್ಶನ ನೀಡಿದ್ದಾರೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 14, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗಮಾಸ, ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಪೂರ್ವಾಷಾಢ ನಕ್ಷತ್ರ, ಸಿದ್ಧಿಯೋಗ, ತೈತಿಲಕರಣಗಳ ಈ ದಿನದ ರಾಹುಕಾಲ ಬೆಳಿಗ್ಗೆ 9:37 ರಿಂದ 11:05 ರವರೆಗೆ ಇರುತ್ತದೆ. ಮಧ್ಯಾಹ್ನ 2:01 ರಿಂದ 3:29 ರವರೆಗೆ ಸಂಕಲ್ಪ ಕಾಲವಿರುತ್ತದೆ.

ಇದು ಮಹಾ ಪ್ರದೋಷದ ದಿನವಾಗಿದ್ದು, ಹೆಬ್ಬರಿ ರಥೋತ್ಸವ, ತಲಕಾಡು ಬಾಲಕೃಷ್ಣಾನಂದರ ಆರಾಧನೆ, ಕುರುವತ್ತಿ ಬಸವೇಶ್ವರ ರಥೋತ್ಸವ ಮತ್ತು ಬ್ಯಾಂಕ್ ರಜೆಯೂ ಇರುತ್ತದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನುಸ್ಸು ರಾಶಿಯ ಪೂರ್ವಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕುಟುಂಬ ಸಂಬಂಧಗಳು, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ಗುರೂಜಿ ವಿವರವಾದ ಮಾರ್ಗದರ್ಶನ ನೀಡಿದ್ದಾರೆ.