Horoscope Today 20 February: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 1:35 ರಿಂದ 2:53 ರ ತನಕವಿದೆ. ಇದು ಮಹಾಲಕ್ಷ್ಮಿಯ ಅನುಗ್ರಹವನ್ನು ಪಡೆಯಲು ಶುಭಕರವಾದ ಶುಕ್ರವಾರವಾಗಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 1:35 ರಿಂದ 2:53 ರ ತನಕವಿದೆ. ಇದು ಮಹಾಲಕ್ಷ್ಮಿಯ ಅನುಗ್ರಹವನ್ನು ಪಡೆಯಲು ಶುಭಕರವಾದ ಶುಕ್ರವಾರವಾಗಿದೆ.
ಈ ದಿನದಂದು ಹೊರನಾಡು ಅನ್ನಪೂರ್ಣೇಶ್ವರಿ ರಥೋತ್ಸವ, ವಿಶ್ವ ಸಾಮಾಜಿಕ ನ್ಯಾಯದ ದಿನ, ಹಾಗೂ ಪಾಂಡವಪುರ, ಚಿನಕುರುಳಿ ಸಿದ್ದಲಿಂಗೇಶ್ವರ ಸ್ವಾಮಿಗಳ ರಥೋತ್ಸವವೂ ನಡೆಯಲಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ.
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

