Horoscope Today 17 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ

Updated on: Jan 17, 2026 | 6:59 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭದ್ರಕರಣ ಇರಲಿದೆ. ರಾಹುಕಾಲವು ಬೆಳಗ್ಗೆ 9:36ರಿಂದ 11:02ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:55ರಿಂದ 3:21ರವರೆಗೆ ಇರುತ್ತದೆ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳು ಇರುವ ಪರ್ವ ದಿನವಾಗಿದೆ. ಮಾಸ ಶಿವರಾತ್ರಿ, ಸುತ್ತೂರು ಶಿವರಾತ್ರೀಶ್ವರ ಮಹಾಲಿಂಗೇಶ್ವರರ ರಥೋತ್ಸವ ಮತ್ತು ಸೂಡಿ ಮಹಾಂತ ಸ್ವಾಮಿಗಳ ಪುಣ್ಯ ದಿನವೂ ಹೌದು. ಇಂದು ಬೆಳಗ್ಗೆ 10:27ಕ್ಕೆ ಬುಧ ಗ್ರಹ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ರವಿ ಮಕರ ರಾಶಿಯಲ್ಲಿ, ಚಂದ್ರ ಧನಸ್ಸು ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭದ್ರಕರಣ ಇರಲಿದೆ. ರಾಹುಕಾಲವು ಬೆಳಗ್ಗೆ 9:36ರಿಂದ 11:02ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:55ರಿಂದ 3:21ರವರೆಗೆ ಇರುತ್ತದೆ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳು ಇರುವ ಪರ್ವ ದಿನವಾಗಿದೆ. ಮಾಸ ಶಿವರಾತ್ರಿ, ಸುತ್ತೂರು ಶಿವರಾತ್ರೀಶ್ವರ ಮಹಾಲಿಂಗೇಶ್ವರರ ರಥೋತ್ಸವ ಮತ್ತು ಸೂಡಿ ಮಹಾಂತ ಸ್ವಾಮಿಗಳ ಪುಣ್ಯ ದಿನವೂ ಹೌದು. ಇಂದು ಬೆಳಗ್ಗೆ 10:27ಕ್ಕೆ ಬುಧ ಗ್ರಹ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ರವಿ ಮಕರ ರಾಶಿಯಲ್ಲಿ, ಚಂದ್ರ ಧನಸ್ಸು ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More