AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಭಾವನಾ ಹೆಗಡೆ
|

Updated on: Mar 16, 2026 | 7:13 AM

Share

ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10 ಗಂಟೆ 58 ನಿಮಿಷದವರೆಗೆ ಸಂಕಲ್ಪ ಕಾಲ ಅಥವಾ ಶುಭಕಾಲವಿರುತ್ತದೆ. ಇದು ಸೋಮ ಪ್ರದೋಷದ ಪರ್ವ ದಿನವಾಗಿದೆ. ಪೆರ್ಡೂರಿನಲ್ಲಿ ರಥೋತ್ಸವ, ಧಾರವಾಡದಲ್ಲಿ ಮೃತ್ಯುಂಜಯ ಶ್ರೀಗಳ ವರ್ಧಂತ್ಯೋತ್ಸವ ಮತ್ತು ರಾಷ್ಟ್ರೀಯ ಲಸಿಕಾ ದಿನದ ಆಚರಣೆಯಿದೆ. ರವಿ ಮೀನ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ.

ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10 ಗಂಟೆ 58 ನಿಮಿಷದವರೆಗೆ ಸಂಕಲ್ಪ ಕಾಲ ಅಥವಾ ಶುಭಕಾಲವಿರುತ್ತದೆ. ಇದು ಸೋಮ ಪ್ರದೋಷದ ಪರ್ವ ದಿನವಾಗಿದೆ. ಪೆರ್ಡೂರಿನಲ್ಲಿ ರಥೋತ್ಸವ, ಧಾರವಾಡದಲ್ಲಿ ಮೃತ್ಯುಂಜಯ ಶ್ರೀಗಳ ವರ್ಧಂತ್ಯೋತ್ಸವ ಮತ್ತು ರಾಷ್ಟ್ರೀಯ ಲಸಿಕಾ ದಿನದ ಆಚರಣೆಯಿದೆ. ರವಿ ಮೀನ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Follow Us