Horoscope Today 21st​​ March​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!

Updated on: Mar 21, 2026 | 6:46 AM

ಈ ದಿನದ ರಾಹುಕಾಲವು ಬೆಳಿಗ್ಗೆ 9:25 ರಿಂದ 10:56 ರವರೆಗೆ ಇರುತ್ತದೆ. ಮಧ್ಯಾಹ್ನ 1:58 ರಿಂದ 3:28 ರವರೆಗೆ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲ ಇರುತ್ತದೆ. ಇಂದು ಮತ್ಸ್ಯ ಜಯಂತಿ, ಶಿರಸಿಂಗಿ ಜಾತ್ರಾ ಮಹೋತ್ಸವ, ಸೌಭಾಗ್ಯ ಗೌರಿ ವ್ರತ ಮತ್ತು ಉಯ್ಯಾಲೆ ಗೌರಿ ವ್ರತಗಳನ್ನು ಆಚರಿಸಲಾಗುತ್ತದೆ. ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳಿಗೆ ಎದುರಾಗಬಹುದಾದ ಶುಭ ಫಲಗಳು, ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕುಟುಂಬ ಸಂಬಂಧಗಳು, ಪ್ರೀತಿ-ಪ್ರೇಮದ ವಿಷಯಗಳು, ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಪಠಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷ, ತದಿಗೆ, ಅಶ್ವಿನಿ ನಕ್ಷತ್ರ, ಇಂದ್ರಯೋಗ, ತೈತಲಕರಣದ ಶುಭ ದಿನವಾಗಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾರೆ.

ಈ ದಿನದ ರಾಹುಕಾಲವು ಬೆಳಿಗ್ಗೆ 9:25 ರಿಂದ 10:56 ರವರೆಗೆ ಇರುತ್ತದೆ. ಮಧ್ಯಾಹ್ನ 1:58 ರಿಂದ 3:28 ರವರೆಗೆ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲ ಇರುತ್ತದೆ. ಇಂದು ಮತ್ಸ್ಯ ಜಯಂತಿ, ಶಿರಸಿಂಗಿ ಜಾತ್ರಾ ಮಹೋತ್ಸವ, ಸೌಭಾಗ್ಯ ಗೌರಿ ವ್ರತ ಮತ್ತು ಉಯ್ಯಾಲೆ ಗೌರಿ ವ್ರತಗಳನ್ನು ಆಚರಿಸಲಾಗುತ್ತದೆ. ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳಿಗೆ ಎದುರಾಗಬಹುದಾದ ಶುಭ ಫಲಗಳು, ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕುಟುಂಬ ಸಂಬಂಧಗಳು, ಪ್ರೀತಿ-ಪ್ರೇಮದ ವಿಷಯಗಳು, ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಪಠಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

 

 

 

Follow Us