AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ

ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ

ಗಂಗಾಧರ​ ಬ. ಸಾಬೋಜಿ
|

Updated on: May 24, 2025 | 6:51 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ದಿನದ ಆರಂಭದಲ್ಲಿ ಉತ್ಸಾಹದಿಂದ ಮಾಡುವ ಪ್ರಯತ್ನಗಳು ಫಲವನ್ನು ಕೊಡುವುವು. ಆಯ್ಕೆಗಳು ಇಂದು ತಪ್ಪಾಗುವುದು. ಸರಿಯಾದುದನ್ನು ಬೇರೆಯವರಿಂದ ಕೇಳಿ ಪಡೆಯಿರಿ.

ಬೆಂಗಳೂರು, ಮೇ 24: ಈ ದಿನ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ, ಶನಿವಾರ, ವಿರೋಧಕ್ಕೆ ಯೋಗ್ಯ ತಿರಸ್ಕಾರ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎಂಬ ಬಗ್ಗೆ  ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.

 

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More