ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

Updated on: Aug 16, 2025 | 7:30 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ  ಫಲಾಫಲಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಗೂ ಅದರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ದಿಕ್ಕನ್ನು ಸೂಚಿಸಿದ್ದಾರೆ. ಜೊತೆಗೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕೂಡ ಇದೆ. ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್​ 16: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಶ್ರಾವಣ ಚಾಂದ್ರ ಮಾಸ, ಕರ್ಕಾಟಕ ಸೌರ ಮಾಸ, ಆಶ್ಲೇಷಾ ಮಹಾನಕ್ಷತ್ರ, ಶನಿವಾರ, ಅಷ್ಟಮೀ ತಿಥಿ, ಕೃತ್ತಿಕಾ ನಿತ್ಯನಕ್ಷತ್ರ, ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ  ಫಲಾಫಲಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಗೂ ಅದರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ದಿಕ್ಕನ್ನು ಸೂಚಿಸಿದ್ದಾರೆ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More