Daily Horoscope: ಸೂರ್ಯ ಮೇಷ ರಾಶಿಯಲ್ಲಿ ಚಂದ್ರ ಮಕರ ರಾಶಿಯಲ್ಲಿ ಸಂಚಾರ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಪಲ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೆ ಈ ದಿನದ ಪ್ರಭಾವದ ಬಗ್ಗೆ ತಿಳಿಸಲಾಗಿದೆ. ಶುಭಕಾಲ ಮತ್ತು ರಾಹುಕಾಲದ ಸಮಯವನ್ನೂ ತಿಳಿಸಲಾಗಿದೆ.
ಬೆಂಗಳೂರು, ಏಪ್ರಿಲ್ 21: ಸೋಮವಾರದ ರಾಶಿಫಲ ಇಲ್ಲಿದೆ. 7:37 ರಿಂದ 9:11 ರವರೆಗೆ ರಾಹುಕಾಲ, 9:11 ರಿಂದ 10:44 ರವರೆಗೆ ಶುಭಕಾಲ ಇದೆ. ಪಡುಬಿದ್ರೆಯಲ್ಲಿ ಗಣಪತಿ ಉತ್ಸವ ಮತ್ತು ಪಾರ್ವತಿ ವರ್ಧಂತಿ ಉತ್ಸವ ನಡೆಯುತ್ತದೆ. ಸವಡಿ ಮತ್ತು ವೇಣೂರಿನಲ್ಲಿ ರಥೋತ್ಸವಗಳು ನಡೆಯಲಿವೆ. ಸೂರ್ಯ ಮೇಷ ರಾಶಿಯಲ್ಲೂ ಚಂದ್ರ ಮಕರ ರಾಶಿಯಲ್ಲೂ ಸಂಚರಿಸುತ್ತಿದ್ದಾರೆ. ವಿಡಿಯೋ ನೋಡಿ.
Published on: Apr 21, 2025 06:51 AM
Latest Videos

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು

ಹೆಚ್ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
