Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು

Updated on: Jun 14, 2025 | 6:42 AM

ಜೂನ್ 14, 2025 ರ ದಿನದ ರಾಶಿ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಸಂಕಷ್ಟ ಚತುರ್ಥಿ ಮತ್ತು ವಿಶ್ವ ರಕ್ತದಾನ ದಿನದ ಮಹತ್ವವನ್ನು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೆ ಸಂಭವನೀಯ ಫಲಾಫಲಗಳನ್ನು ಅವರು ಉಲ್ಲೇಖಿಸಿದ್ದಾರೆ. ಮೇಷ ಮತ್ತು ವೃಷಭ ರಾಶಿಯವರಿಗೆ ವಿಶೇಷ ಸಲಹೆಗಳನ್ನು ನೀಡಲಾಗಿದೆ.

ಬೆಂಗಳೂರು, ಜೂನ್​ 14: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳನ್ನು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ದಿನ ಸಂಕಷ್ಟ ಚತುರ್ಥಿ ಮತ್ತು ವಿಶ್ವ ರಕ್ತದಾನ ದಿನವಾಗಿದ್ದು, ಇವುಗಳ ಮಹತ್ವ ತಿಳಿಸಿದ್ದಾರೆ. ಸಂಕಷ್ಟ ಚತುರ್ಥಿಯ ಮಹತ್ವವನ್ನು ವಿವರಿಸುತ್ತಾ, ಕಷ್ಟಗಳನ್ನು ನಿವಾರಿಸಿಕೊಳ್ಳಲು ಗಣೇಶ ಪೂಜೆ ಮತ್ತು ಉಪವಾಸದ ಪ್ರಾಮುಖ್ಯತೆಯನ್ನು ಅವರು ಪ್ರಸ್ತಾಪಿಸಿದ್ದಾರೆ. ವಿಶ್ವ ರಕ್ತದಾನ ದಿನದಂದು ರಕ್ತದಾನ ಮಾಡುವುದರ ಪುಣ್ಯವನ್ನು ಕೂಡ ಅವರು ಉಲ್ಲೇಖಿಸಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More