Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಮೇ 16ರ ದ್ವಾದಶ ರಾಶಿಗಳ ಫಲಾಪಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ದಿನದ ವಿಶೇಷತೆಗಳನ್ನು ಪರಿಗಣಿಸಿ, ಅವರ ಭವಿಷ್ಯವಾಣಿಯ ಪ್ರಮುಖ ಅಂಶಗಳನ್ನು ತಿಳಿಸಿದ್ದಾರೆ. ಓಂ ಸ್ವರ್ಣಗೌರಿಯೇ ನಮಃ ಎಂಬ ಮಂತ್ರ ಜಪಿಸುವುದರಿಂದ ಒಳ್ಳೆಯ ಫಲಿತಾಂಶಗಳು ಸಿಗುತ್ತವೆ.
ಬೆಂಗಳೂರು, ಮೇ 16: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಪಲಗಳನ್ನು ತಿಳಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸಂನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು ಮತ್ತು ಕೃಷ್ಣಪಕ್ಷ ಚತುರ್ಥಿ ತಿಥಿ. ಪ್ರತಿಯೊಂದು ರಾಶಿಗಳು ಈ ಅನುಕೂಲಕರ ದಿನವಾಗಿರಲಿದೆ. ಓಂ ಸ್ವರ್ಣಗೌರಿಯೇ ನಮಃ ಎಂಬ ಮಂತ್ರ ಜಪಿಸುವುದರಿಂದ ಒಳ್ಳೆಯ ಫಲಿತಾಂಶಗಳು ಸಿಗುತ್ತವೆ. ವಿಡಿಯೋ ನೋಡಿ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

