AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ

Horoscope: ಈ ರಾಶಿಯವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರಲಿದೆ

ವಿವೇಕ ಬಿರಾದಾರ
|

Updated on: Nov 30, 2024 | 6:35 AM

ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ಇಂದಿನ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ನಿತ್ಯ ಪಂಚಾಂಗದ ವಿವರಗಳೊಂದಿಗೆ, ಪ್ರತಿಯೊಂದು ರಾಶಿಯವರಿಗೆ ಗ್ರಹಗಳ ಸಂಚಾರ ಮತ್ತು ದಿನದ ಫಲಗಳನ್ನು ತಿಳಿಸಲಾಗಿದೆ. ನಿಮ್ಮ ರಾಶಿಚಕ್ರ ಚಿಹ್ನೆಗೆ ಅನುಗುಣವಾಗಿ ನಿಮ್ಮ ದಿನವನ್ನು ಹೇಗೆ ಯಶಸ್ವಿಯಾಗಿ ಕಳೆಯಬಹುದು ಎಂಬುದನ್ನು ತಿಳಿಯಬಹುದು. ನಿಮ್ಮ ಕಾರ್ಯಗಳ ಯಶಸ್ಸಿನ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಸನಾತನ ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯ ಅಥವಾ ದಿನ ಭವಿಷ್ಯಕ್ಕೆ (Horoscope) ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ನಮ್ಮ ರಾಶಿಯಲ್ಲಿ ಗ್ರಹಗಳ ಸಂಚಾರ ಹೇಗಿದೆ? ನಾವು ಕೈಗೊಳ್ಳುವ ಕಾರ್ಯಗಳು ಫಲನೀಡುತ್ತವಾ? ಇಂದಿನ ಭವಿಷ್ಯ ಯಾವ ರೀತಿಯಾಗಿ ಇದೆ ಎಂಬುವುದನ್ನು ರಾಶಿ ಭವಿಷ್ಯದಲ್ಲಿ ಗೊತ್ತಾಗುತ್ತದೆ. ಇಂದಿನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಅತಿಗಂಡ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:32 ರಿಂದ 10:57ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:46 ರಿಂದ 03:11 ರವರೆಗೆ, ಗುಳಿಕ ಕಾಲ ಸಂಜೆ 06:43 ರಿಂದ 08:07 ರವರೆಗೆ.