ಕರಪತ್ರ ಅಭಿಯಾನ ಬಳಿಕ, ಪೋಸ್ಟರ್ ಅಭಿಯಾನ: ಕೋಲಾರದಲ್ಲಿ ಮುನ್ನಲೆಗೆ ಬಂದ ದಲಿತ ಸಿಎಂ ಕೂಗು
ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಪ್ರವಾಸದಲ್ಲಿದ್ದು, ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ.
ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಸ್ಪರ್ಧಿಸುವ ಕ್ಷೇತ್ರ ಕೋಲಾರ ಪ್ರವಾಸದಲ್ಲಿದ್ದಾರೆ. ಈ ಹಿನ್ನೆಲೆ ಕೋಲಾರದಲ್ಲಿ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ. ಕೋಲಾರ ನಗರದಲ್ಲಿ ದಲಿತ ಮುಖಂಡ ನಾರಾಯಣಸ್ವಾಮಿ ಪೋಸ್ಟರ್ ಅಭಿಯಾನ ಶುರು ಮಾಡಿದ್ದು, ಮತದಾರರ ಕೂಗು ದಲಿತ ಮುಖ್ಯಮಂತ್ರಿ ಕಡೆಗೆ ಅನ್ನುವ ಪೋಸ್ಟರ್ಗಳನ್ನು ಅಂಟಿಸುತ್ತಿದ್ದಾರೆ. ಈ ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಬೇಕು. ಬೋಲೋರೆ ಬೋಲೋ, ಜೋರ್ಸೇ ಬೋಲೋ, ಪ್ಯಾರ್ಸೆ ಬೋಲೋ, ದಲಿತ ಮುಖ್ಯಮಂತ್ರಿ ಕೂ ಜೈ ಬೋಲೋ, ಹೀಗೆ ನಗರದೆಲ್ಲೆಡೆ ಪೋಸ್ಟರ್ಗಳನ್ನ ಹಾಕಿ ಅಭಿಯಾನ ಮಾಡಲಾಗಿದೆ.
Latest Videos
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ

