ಕರಪತ್ರ ಅಭಿಯಾನ ಬಳಿಕ, ಪೋಸ್ಟರ್ ಅಭಿಯಾನ: ಕೋಲಾರದಲ್ಲಿ ಮುನ್ನಲೆಗೆ ಬಂದ ದಲಿತ ಸಿಎಂ ಕೂಗು
ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಪ್ರವಾಸದಲ್ಲಿದ್ದು, ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ.
ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಸ್ಪರ್ಧಿಸುವ ಕ್ಷೇತ್ರ ಕೋಲಾರ ಪ್ರವಾಸದಲ್ಲಿದ್ದಾರೆ. ಈ ಹಿನ್ನೆಲೆ ಕೋಲಾರದಲ್ಲಿ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ. ಕೋಲಾರ ನಗರದಲ್ಲಿ ದಲಿತ ಮುಖಂಡ ನಾರಾಯಣಸ್ವಾಮಿ ಪೋಸ್ಟರ್ ಅಭಿಯಾನ ಶುರು ಮಾಡಿದ್ದು, ಮತದಾರರ ಕೂಗು ದಲಿತ ಮುಖ್ಯಮಂತ್ರಿ ಕಡೆಗೆ ಅನ್ನುವ ಪೋಸ್ಟರ್ಗಳನ್ನು ಅಂಟಿಸುತ್ತಿದ್ದಾರೆ. ಈ ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಬೇಕು. ಬೋಲೋರೆ ಬೋಲೋ, ಜೋರ್ಸೇ ಬೋಲೋ, ಪ್ಯಾರ್ಸೆ ಬೋಲೋ, ದಲಿತ ಮುಖ್ಯಮಂತ್ರಿ ಕೂ ಜೈ ಬೋಲೋ, ಹೀಗೆ ನಗರದೆಲ್ಲೆಡೆ ಪೋಸ್ಟರ್ಗಳನ್ನ ಹಾಕಿ ಅಭಿಯಾನ ಮಾಡಲಾಗಿದೆ.
Follow Us
Latest Videos
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

