ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್ಗಳನ್ನು ಬೀಳಿಸಿ ಕಿಡಿಗೇಡಿಯ ಪುಂಡಾಟ
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದೆ. ಸೋಮವಾರ (ಜ.08) ರಾತ್ರಿ 8 ಗಂಟೆ ಸುಮಾರಿಗೆ ಕಿಡಿಗೇಡಿ ಕುಡಿದ ಮತ್ತಿನಲ್ಲಿ ಪ್ರಕಾಶ್ ನಗರದ ಕುವೆಂಪು ಮೆಟ್ರೋ ನಿಲ್ದಾಣ ಬಳಿಯ ಮನೆ ಮುಂದೆ ಮತ್ತು ಲೇಡಿಸ್ ಪಿಜಿ ಎದುರು ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟಿಯನ್ನು ಬೀಳಿಸಿ ಅಟ್ಟಹಾಸ ಮೆರೆದಿದ್ದಾರೆ.
ಬೆಂಗಳೂರು, ಜನವರಿ 09: ನಗರದಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದೆ. ಸೋಮವಾರ (ಜ.08)ರ ರಾತ್ರಿ 8 ಗಂಟೆ ಸುಮಾರಿಗೆ ಕಿಡಿಗೇಡಿ ಕುಡಿದ ಮತ್ತಿನಲ್ಲಿ ಪ್ರಕಾಶ್ ನಗರದ ಕುವೆಂಪು ಮೆಟ್ರೋ ನಿಲ್ದಾಣ (Metro Station) ಬಳಿಯ ಮನೆ ಮುಂದೆ ಮತ್ತು ಲೇಡಿಸ್ ಪಿಜಿ ಎದುರು ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟಿಯನ್ನು ಬೀಳಿಸಿ ಅಟ್ಟಹಾಸ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಬ್ರಹ್ಮಣ್ಯನಗರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow Us
Latest Videos
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

