‘ಮಿಲನಾ ಫೇಸ್​​ಬುಕ್ ಲೈವ್ ಬಂದು ನಿಜ ಬಯಲು ಮಾಡ್ತೀನಿ ಅಂದ್ರು’; ಡಾರ್ಲಿಂಗ್​ ಕೃಷ್ಣ

‘ಲವ್​ ಮಾಕ್ಟೇಲ್​’ ಸಿನಿಮಾಗೆ ಸಂಭಾವನೆ ರೂಪದಲ್ಲಿ ಕೇವಲ 12 ಲಕ್ಷ ರೂಪಾಯಿ ನೀಡಲಾಗಿದೆ ಎಂದು ರಘು ದೀಕ್ಷಿತ್​ ಹೇಳಿದ್ದರು. ಇದರ ಜತೆಗೆ ಅವರಿಗೆ ಉಚಿತವಾಗಿ ಆಡಿಯೋ ಹಕ್ಕುಗಳನ್ನು ಕೂಡ ನೀಡಲಾಗಿತ್ತು ಎಂಬ ವಿಚಾರವನ್ನು ಎಲ್ಲಿಯೂ ಹೇಳಿಕೊಂಡಿರಲಿಲ್ಲ.

‘ಮಿಲನಾ ಫೇಸ್​​ಬುಕ್ ಲೈವ್ ಬಂದು ನಿಜ ಬಯಲು ಮಾಡ್ತೀನಿ ಅಂದ್ರು’; ಡಾರ್ಲಿಂಗ್​ ಕೃಷ್ಣ
| Updated By: ರಾಜೇಶ್ ದುಗ್ಗುಮನೆ

Updated on: Oct 21, 2021 | 9:53 PM

ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ನಟನೆಯ ‘ಲವ್​​ ಮಾಕ್ಟೇಲ್​’ ಸಿನಿಮಾ ಹಿಟ್​ ಆಗಿತ್ತು. ಈ ಚಿತ್ರದಿಂದ ಡಾರ್ಲಿಂಗ್​ ಕೃಷ್ಣ ಖ್ಯಾತಿ ಹೆಚ್ಚಿತು. ಈಗ ಅವರು ‘ಲವ್​ ಮಾಕ್ಟೇಲ್​ 2’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಆದರೆ, ಈ ಚಿತ್ರಕ್ಕೆ ರಘು ದೀಕ್ಷಿತ್​ ಸಂಗೀತ ಸಂಯೋಜನೆ ಮಾಡುತ್ತಿಲ್ಲ. ಇದಕ್ಕೆ ಕಾರಣವೇನು ಎನ್ನುವುದನ್ನು ಡಾರ್ಲಿಂಗ್​ ಕೃಷ್ಣ ವಿವರಿಸಿದ್ದಾರೆ.

‘ಲವ್​ ಮಾಕ್ಟೇಲ್​’ ಸಿನಿಮಾಗೆ ಸಂಭಾವನೆ ರೂಪದಲ್ಲಿ ಕೇವಲ 12 ಲಕ್ಷ ರೂಪಾಯಿ ನೀಡಲಾಗಿದೆ ಎಂದು ರಘು ದೀಕ್ಷಿತ್​ ಹೇಳಿದ್ದರು. ಇದರ ಜತೆಗೆ ಅವರಿಗೆ ಉಚಿತವಾಗಿ ಆಡಿಯೋ ಹಕ್ಕುಗಳನ್ನು ಕೂಡ ನೀಡಲಾಗಿತ್ತು ಎಂಬ ವಿಚಾರವನ್ನು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈ ಬಗ್ಗೆ ಮಿಲನಾ ನಾಗರಾಜ್​ ಲೈವ್​ ಬರೋಕೆ ನಿರ್ಧರಿಸಿದ್ದರಂತೆ. ಆ ವಿಚಾರದ ಬಗ್ಗೆ ಡಾರ್ಲಿಂಗ್​ ಕೃಷ್ಣ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ರಘು ದೀಕ್ಷಿತ್ ಅಸಮಾಧಾನದ​ ಮಾತುಗಳಿಗೆ ಡಾರ್ಲಿಂಗ್​ ಕೃಷ್ಣ ಸ್ಪಷ್ಟನೆ

‘ಲವ್​ ಮಾಕ್ಟೇಲ್’​ ನೋಡುವಂತೆ ರವಿ ಡಿ. ಚನ್ನಣ್ಣನವರ್​ಗೆ​ ಪತ್ನಿಯ ಒತ್ತಾಯ; ದಕ್ಷ ಅಧಿಕಾರಿಗೆ ಸಿನಿಮಾ ಇಷ್ಟ ಆಯ್ತಾ?

Follow us
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು