ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
Darshan Thoogudeepa: ನಟ ದರ್ಶನ್ ಅವರು ಕುಟುಂಬ ಸಮೇತರಾಗಿ ಕೇರಳದ ಪ್ರಸಿದ್ಧ ದೇವಾಲಯವಾದ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ದೇವಾಲಯವು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಹಲವು ರಾಜಕಾರಣಿಗಳು ಸಹ ಇಲ್ಲಿ ಪೂಜೆ ಮಾಡಿಸಿದ್ದಾರೆ. ಇದೀಗ ನಟ ದರ್ಶನ್, ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
ನಟ ದರ್ಶನ್ ಅವರು ಕುಟುಂಬ ಸಮೇತರಾಗಿ ಕೇರಳದ ಪ್ರಸಿದ್ಧ ದೇವಾಲಯವಾದ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ದೇವಾಲಯವು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಹಲವು ರಾಜಕಾರಣಿಗಳು ಸಹ ಇಲ್ಲಿ ಪೂಜೆ ಮಾಡಿಸಿದ್ದಾರೆ. ಇದೀಗ ನಟ ದರ್ಶನ್, ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 22, 2025 06:21 PM
Latest Videos
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

