ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
Darshan Thoogudeepa: ನಟ ದರ್ಶನ್ ಅವರು ಕುಟುಂಬ ಸಮೇತರಾಗಿ ಕೇರಳದ ಪ್ರಸಿದ್ಧ ದೇವಾಲಯವಾದ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ದೇವಾಲಯವು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಹಲವು ರಾಜಕಾರಣಿಗಳು ಸಹ ಇಲ್ಲಿ ಪೂಜೆ ಮಾಡಿಸಿದ್ದಾರೆ. ಇದೀಗ ನಟ ದರ್ಶನ್, ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
ನಟ ದರ್ಶನ್ ಅವರು ಕುಟುಂಬ ಸಮೇತರಾಗಿ ಕೇರಳದ ಪ್ರಸಿದ್ಧ ದೇವಾಲಯವಾದ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ದೇವಾಲಯವು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಹಲವು ರಾಜಕಾರಣಿಗಳು ಸಹ ಇಲ್ಲಿ ಪೂಜೆ ಮಾಡಿಸಿದ್ದಾರೆ. ಇದೀಗ ನಟ ದರ್ಶನ್, ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 22, 2025 06:21 PM
Follow Us
Latest Videos
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

