ರೇಣುಕಾಸ್ವಾಮಿ ಹತ್ಯೆ ಕೇಸ್; ದರ್ಶನ್ ವಿಚಾರಣೆಯ ನೇರ ಪ್ರಸಾರ ಇಲ್ಲಿದೆ..
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ ಆಗಿದೆ. ಜಡ್ಜ್ ಜೈಶಂಕರ್ ಎದುರು ಕೊಲೆ ಆರೋಪಿ ದರ್ಶನ್ ನಿಂತಿದ್ದಾರೆ. ಪ್ರಕರಣದ ಎ2 ಆಗಿರುವ ದರ್ಶನ್ ಅವರ ಹಾಜರಿಯನ್ನು ನ್ಯಾಯಾಲಯ ದಾಖಲಿಸಿದೆ. ಉಳಿದ ಆರೋಪಿಗಳ ಪರ ವಕೀಲರಿಂದಲೂ ಶ್ಯೂರಿಟಿ ಸಲ್ಲಿಕೆಗೆ ಅರ್ಜಿ ಹಾಕಲಾಗಿದೆ. ನಿಲ್ಲಲು ಸಾಧ್ಯವಾಗದೇ ಕಟಕಟೆ ಹಿಡಿದು ದರ್ಶನ್ ಒರಗಿ ನಿಂತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ ಆಗಿದೆ. ಜಡ್ಜ್ ಜೈಶಂಕರ್ ಎದುರು ಕೊಲೆ ಆರೋಪಿ ದರ್ಶನ್ ನಿಂತಿದ್ದಾರೆ. ಪ್ರಕರಣದ ಎ2 ಆಗಿರುವ ದರ್ಶನ್ ಅವರ ಹಾಜರಿಯನ್ನು ನ್ಯಾಯಾಲಯ ದಾಖಲಿಸಿದೆ. ಉಳಿದ ಆರೋಪಿಗಳ ಪರ ವಕೀಲರಿಂದಲೂ ಶ್ಯೂರಿಟಿ ಸಲ್ಲಿಕೆಗೆ ಅರ್ಜಿ ಹಾಕಲಾಗಿದೆ. ನಿಲ್ಲಲು ಸಾಧ್ಯವಾಗದೇ ಕಟಕಟೆ ಹಿಡಿದು ದರ್ಶನ್ ಒರಗಿ ನಿಂತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ

