ರೇಣುಕಾಸ್ವಾಮಿ ಹತ್ಯೆ ಕೇಸ್​; ದರ್ಶನ್ ವಿಚಾರಣೆಯ ನೇರ ಪ್ರಸಾರ ಇಲ್ಲಿದೆ..

Updated on: Dec 16, 2024 | 3:21 PM

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ ಆಗಿದೆ. ಜಡ್ಜ್ ಜೈಶಂಕರ್‌ ಎದುರು ಕೊಲೆ ಆರೋಪಿ ದರ್ಶನ್‌ ನಿಂತಿದ್ದಾರೆ. ಪ್ರಕರಣದ ಎ2 ಆಗಿರುವ ದರ್ಶನ್ ಅವರ ಹಾಜರಿಯನ್ನು ನ್ಯಾಯಾಲಯ ದಾಖಲಿಸಿದೆ. ಉಳಿದ ಆರೋಪಿಗಳ ಪರ ವಕೀಲರಿಂದಲೂ ಶ್ಯೂರಿಟಿ ಸಲ್ಲಿಕೆಗೆ ಅರ್ಜಿ ಹಾಕಲಾಗಿದೆ. ನಿಲ್ಲಲು ಸಾಧ್ಯವಾಗದೇ ಕಟಕಟೆ ಹಿಡಿದು ದರ್ಶನ್ ಒರಗಿ ನಿಂತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ ಆಗಿದೆ. ಜಡ್ಜ್ ಜೈಶಂಕರ್‌ ಎದುರು ಕೊಲೆ ಆರೋಪಿ ದರ್ಶನ್‌ ನಿಂತಿದ್ದಾರೆ. ಪ್ರಕರಣದ ಎ2 ಆಗಿರುವ ದರ್ಶನ್ ಅವರ ಹಾಜರಿಯನ್ನು ನ್ಯಾಯಾಲಯ ದಾಖಲಿಸಿದೆ. ಉಳಿದ ಆರೋಪಿಗಳ ಪರ ವಕೀಲರಿಂದಲೂ ಶ್ಯೂರಿಟಿ ಸಲ್ಲಿಕೆಗೆ ಅರ್ಜಿ ಹಾಕಲಾಗಿದೆ. ನಿಲ್ಲಲು ಸಾಧ್ಯವಾಗದೇ ಕಟಕಟೆ ಹಿಡಿದು ದರ್ಶನ್ ಒರಗಿ ನಿಂತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More