ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಜೈಲು ಊಟ ಸೇವಿಸಿದ್ದರಿಂದ ದರ್ಶನ್​ ಅವರಿಗೆ ಏನೆಲ್ಲ ಸಮಸ್ಯೆಗಳು ಆಗಿವೆ ಎಂಬುದನ್ನು ನ್ಯಾಯಾಲಯಕ್ಕೆ ವಕೀಲರು ವಿವರಿಸಿದ್ದರು. ಆ ಬಗ್ಗೆ ತಪಾಸಣೆ ನಡೆಸುವಂತೆ ಜೈಲಿನ ವೈದ್ಯರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ವೈದ್ಯರು ನೀಡುವ ವರದಿಯ ಆಧಾರದ ಮೇಲೆ ದರ್ಶನ್​ಗೆ ಮನೆ ಊಟ ತರಿಸಲು ಕೋರ್ಟ್​ ಅನುಮತಿ ನೀಡುತ್ತಾ ಎಂಬ ಕೌತುಕ ಮೂಡಿದೆ.

ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ
| Updated By: ಮದನ್​ ಕುಮಾರ್​

Updated on: Jul 16, 2024 | 7:32 PM

ಹೊರಗಡೆ ಇದ್ದಾಗ ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ನಡೆಸಿದ ದರ್ಶನ್​ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಪ್ರಮುಖವಾಗಿ ಜೈಲಿನ ಊಟದಿಂದ ದರ್ಶನ್​ಗೆ ತೊಂದರೆ ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯ ಸಮಸ್ಯೆ ಕೂಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್​ ಮನವಿ ಮಾಡಿದ್ದಾರೆ. ಜೈಲು ಊಟ ಸೇವಿಸಿದ್ದರಿಂದ ದರ್ಶನ್​ಗೆ ಲೂಸ್​ ಮೋಷನ್​ ಶುರುವಾಗಿದೆ. ದೇಹದ ತೂಕ ಕಡಿಮೆ ಆಗುತ್ತಿದೆ. ಫಿಟ್ನೆಸ್​ ಕೂಡ ಹಾಳಾಗುತ್ತಿದೆ. ಮನೆ ಊಟ ಸೇವಿಸಿದರೆ ಈ ಸಮಸ್ಯೆ ಸರಿ ಆಗಬಹುದು ಎಂಬ ಕಾರಣದಿಂದ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೈಲಿನ ವೈದ್ಯರು ನೀಡುವ ವರದಿ ಆಧಾರದ ಮೇಲೆ ನ್ಯಾಯಾಲಯ ಮುಂದಿನ ಸೂಚನೆ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು
‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ