‘ದರ್ಶನ್ ನೋಡಬೇಕು’: ಚಿತ್ರದುರ್ಗದಿಂದ ಬಂದು ಜೈಲಿನ ಹೊರಗೆ ಕಾದ ಫ್ಯಾನ್ಸ್

ಜೈಲಿನಲ್ಲಿ ಇರುವ ನಟ ದರ್ಶನ್​ ಅವರನ್ನು ಭೇಟಿ ಮಾಡಲು ಕುಟುಂಬದವರಿಗೆ ಮತ್ತು ಆಪ್ತರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಭಿಮಾನಿಗಳನ್ನು ಜೈಲಿನ ಒಳಗೆ ಬಿಡುತ್ತಿಲ್ಲ. ಹಾಗಿದ್ದರೂ ಕೂಡ ಪ್ರತಿ ದಿನ ಅಭಿಮಾನಿಗಳು ಪರಪ್ಪನ ಅಗ್ರಹಾರ ಜೈಲಿನ ಬಳಿ ಬಂದು ಕಾಯುತ್ತಿದ್ದಾರೆ. ಚಿತ್ರದುರ್ಗದಿಂದ ಬಂದ ಮಹಿಳಾಭಿಮಾನಿಯೊಬ್ಬರು ದರ್ಶನ್​ ಭೇಟಿಗಾಗಿ ಕಾದಿದ್ದಾರೆ.

‘ದರ್ಶನ್ ನೋಡಬೇಕು’: ಚಿತ್ರದುರ್ಗದಿಂದ ಬಂದು ಜೈಲಿನ ಹೊರಗೆ ಕಾದ ಫ್ಯಾನ್ಸ್
| Updated By: ಮದನ್​ ಕುಮಾರ್​

Updated on: Jul 15, 2024 | 7:19 PM

ರೇಣುಕಾ ಸ್ವಾಮಿಯ ಕೊಲೆಯ ಕೇಸ್​ನಲ್ಲಿ ನಟ ದರ್ಶನ್​ ಎ2 ಆಗಿದ್ದು, ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಅವರನ್ನು ನೋಡಲು ಚಿತ್ರದುರ್ಗದಿಂದ ಬಂದ ಕಾವ್ಯಾ ಎಂಬ ಎಂಬ ಅಭಿಮಾನಿಯು ಸ್ನೇಹಿತೆ ರಚ್ಚು ಜೊತೆ ಪರಪ್ಪನ ಅಗ್ರಹಾರ ಜೈಲಿನ ಎದುರು ಕಾದಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿ ಬಾಸ್​ ಅವರನ್ನು ನೋಡಲು ನಾನು ದಾವಣಗೆರೆಯಿಂದ ಬಂದಿದ್ದೇನೆ. ನಿನ್ನೆ ಕೂಡ ಬಂದಿದ್ದೆವು. ಪೊಲೀಸರು ಬಿಡಲಿಲ್ಲ. ಇಂದು ಸಹ ದರ್ಶನ್​ ಅವರನ್ನು ನೋಡಲು ಪ್ರಯತ್ನ ಮಾಡುತ್ತಿದ್ದೇವೆ. ಅಭಿಮಾನಿಗಳನ್ನು ಒಳಗೆ ಬಿಡಲ್ಲ ಅಂತ ಪೊಲೀಸರು ಹೇಳ್ತಿದ್ದಾರೆ. ನಮಗೆ ತುಂಬ ಬೇಸರ ಆಗಿದೆ’ ಎಂದು ದರ್ಶನ್​ ಅಭಿಮಾನಿ ಕಾವ್ಯಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ
ಗುಜರಾತಿ ನೃತ್ಯದ ಮೂಲಕ ಮೋದಿಗೆ ಸರ್​ಪ್ರೈಸ್ ನೀಡಿದ ಪೋಲೆಂಡ್ ಕಲಾವಿದರು
ಗುಜರಾತಿ ನೃತ್ಯದ ಮೂಲಕ ಮೋದಿಗೆ ಸರ್​ಪ್ರೈಸ್ ನೀಡಿದ ಪೋಲೆಂಡ್ ಕಲಾವಿದರು
ಆಲಮಟ್ಟಿ ಜಲಾಶಯಕ್ಕೂ ಬಾಗಿನ ಅರ್ಪಿಸಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆಲಮಟ್ಟಿ ಜಲಾಶಯಕ್ಕೂ ಬಾಗಿನ ಅರ್ಪಿಸಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್