ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಡಿ ಬಾಸ್ ಜೈಕಾರ
ನಟ ದರ್ಶನ್ ಅವರಿಗೆ ಇರುವ ಅಭಿಮಾನಿಗಳ ಸಂಖ್ಯೆ ಅಪಾರ. ಸದ್ಯಕ್ಕೆ ಕೊಲೆ ಆರೋಪಿಯಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ಯಾವುದೇ ಸಂದರ್ಭದಲ್ಲೂ ಅಭಿಮಾನಿಗಳು ದರ್ಶನ್ ಅವರನ್ನು ಮೆರೆಸುತ್ತಾರೆ. ಈಗ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ದರ್ಶನ್ ಅವರಿಗೆ ಜೈಕಾರ ಕೂಗಲಾಗಿದೆ. ದರ್ಶನ್ ಫೋಟೋ ಹಿಡಿದ ಅಭಿಮಾನಿಗಳು ‘ಬಾಸ್ ಬಾಸ್ ಡಿ ಬಾಸ್’ ಎಂದು ಕೂಗುತ್ತಾ ಸಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ನಟ ದರ್ಶನ್ (Darshan) ಅವರಿಗೆ ಇರುವ ಅಭಿಮಾನಿಗಳ ಸಂಖ್ಯೆ ಅಪಾರ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ ಅಭಿಮಾನಿಗಳು ಯಾವುದೇ ಸಂದರ್ಭದಲ್ಲೂ ದರ್ಶನ್ ಮೇಲೆ ಅಭಿಮಾನ ತೋರಿಸುತ್ತಾರೆ. ಈಗ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ (Shivamogga Hindu Mahasabha Ganapathi) ವಿಸರ್ಜನೆ ವೇಳೆ ದರ್ಶನ್ ಅವರಿಗೆ ಜೈಕಾರ ಕೂಗಲಾಗಿದೆ. ದರ್ಶನ್ ಫೋಟೋ ಹಿಡಿದ ಅಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿದ್ದಾರೆ. ‘ಬಾಸ್ ಬಾಸ್ ಡಿ ಬಾಸ್’ ಎಂದು ಕೂಗುತ್ತಾ ಮೆರೆವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

