ದರ್ಶನ್​ಗೆ ಕೊಡಲು ಬಗೆಬಗೆಯ ತಿಂಡಿ ತಂದ ಆಪ್ತರು; ಆದರೆ ಪೊಲೀಸರು ಮಾಡಿದ್ದೇನು?

ದರ್ಶನ್​ಗೆ ಕೊಡಲು ಬಗೆಬಗೆಯ ತಿಂಡಿ ತಂದ ಆಪ್ತರು; ಆದರೆ ಪೊಲೀಸರು ಮಾಡಿದ್ದೇನು?
| Updated By: ಮದನ್​ ಕುಮಾರ್​

Updated on: Jul 10, 2024 | 4:44 PM

ಕೊಲೆ ಆರೋಪ ಹೊತ್ತಿರುವ ದರ್ಶನ್​ ಅವರಿಗೆ ಜೈಲಿನ ಊಟ ಸೇವಿಸುವುದು ಕಷ್ಟ ಆಗುತ್ತಿದೆ. ಹಾಗಾಗಿ ಹೊರಗಡೆಯಿಂದ ಅವರಿಗಾಗಿ ಬೇಕರಿ ಪದಾರ್ಥಗಳನ್ನು ಆಪ್ತರು ತಂದಿದ್ದಾರೆ. ಆದರೆ ಜೈಲಿನ ಗೇಟಿನಲ್ಲಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಬೇಕರಿ ತಿಂಡಿಗಳನ್ನು ಒಳಗೆ ತೆಗೆದುಕೊಂಡು ಹೋಗಲು ಪೊಲೀಸರು ಅನುಮತಿ ನೀಡಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ನಟ ದರ್ಶನ್​ ಅವರಿಗೆ ಜೈಲಿನಲ್ಲಿ ಕಾಲ ಕಳೆಯುವುದು ಕಷ್ಟ ಆಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ದರ್ಶನ್​ಗೆ ನೀಡಲು ಅವರ ಆಪ್ತರು ಬಗೆಬಗೆಯ ತಿಂಡಿ ತಿನಿಸುಗಳನ್ನು ತಂದಿದ್ದಾರೆ. ಆದರೆ ಈ ಬೇಕರಿ ಪದಾರ್ಥಗಳನ್ನು ಜೈಲಿನ ಒಳಗೆ ತರಲು ಪೊಲೀಸರು ಅವಕಾಶ ನೀಡಿಲ್ಲ. ಹಲವು ಬಗೆಯ ತಿಂಡಿಗಳಿರುವ ಬಾಕ್ಸ್​ ಅನ್ನು ಪೊಲೀಸರು ಜೈಲಿನ ಗೇಟ್​ನಲ್ಲೇ ತಡೆದಿದ್ದಾರೆ. ‘ಈ ವಸ್ತುಗಳನ್ನು ಬಿಡಲು ಸಾಧ್ಯವಿಲ್ಲ. ಹಣ್ಣು ಮಾತ್ರ ನೀಡಬಹುದು’ ಎಂದು ಖಡಕ್​ ಆಗಿ ಪೊಲೀಸರು ಹೇಳಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​ ಜೊತೆ ಪವಿತ್ರಾ ಗೌಡ ಹಾಗೂ ಇತರೆ ಸಹಚರರು ಕೂಡ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ