ದರ್ಶನ್​ಗೆ ಕೊಡಲು ಬಗೆಬಗೆಯ ತಿಂಡಿ ತಂದ ಆಪ್ತರು; ಆದರೆ ಪೊಲೀಸರು ಮಾಡಿದ್ದೇನು?

ಕೊಲೆ ಆರೋಪ ಹೊತ್ತಿರುವ ದರ್ಶನ್​ ಅವರಿಗೆ ಜೈಲಿನ ಊಟ ಸೇವಿಸುವುದು ಕಷ್ಟ ಆಗುತ್ತಿದೆ. ಹಾಗಾಗಿ ಹೊರಗಡೆಯಿಂದ ಅವರಿಗಾಗಿ ಬೇಕರಿ ಪದಾರ್ಥಗಳನ್ನು ಆಪ್ತರು ತಂದಿದ್ದಾರೆ. ಆದರೆ ಜೈಲಿನ ಗೇಟಿನಲ್ಲಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಬೇಕರಿ ತಿಂಡಿಗಳನ್ನು ಒಳಗೆ ತೆಗೆದುಕೊಂಡು ಹೋಗಲು ಪೊಲೀಸರು ಅನುಮತಿ ನೀಡಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ದರ್ಶನ್​ಗೆ ಕೊಡಲು ಬಗೆಬಗೆಯ ತಿಂಡಿ ತಂದ ಆಪ್ತರು; ಆದರೆ ಪೊಲೀಸರು ಮಾಡಿದ್ದೇನು?
| Updated By: ಮದನ್​ ಕುಮಾರ್​

Updated on: Jul 10, 2024 | 4:44 PM

ನಟ ದರ್ಶನ್​ ಅವರಿಗೆ ಜೈಲಿನಲ್ಲಿ ಕಾಲ ಕಳೆಯುವುದು ಕಷ್ಟ ಆಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ದರ್ಶನ್​ಗೆ ನೀಡಲು ಅವರ ಆಪ್ತರು ಬಗೆಬಗೆಯ ತಿಂಡಿ ತಿನಿಸುಗಳನ್ನು ತಂದಿದ್ದಾರೆ. ಆದರೆ ಈ ಬೇಕರಿ ಪದಾರ್ಥಗಳನ್ನು ಜೈಲಿನ ಒಳಗೆ ತರಲು ಪೊಲೀಸರು ಅವಕಾಶ ನೀಡಿಲ್ಲ. ಹಲವು ಬಗೆಯ ತಿಂಡಿಗಳಿರುವ ಬಾಕ್ಸ್​ ಅನ್ನು ಪೊಲೀಸರು ಜೈಲಿನ ಗೇಟ್​ನಲ್ಲೇ ತಡೆದಿದ್ದಾರೆ. ‘ಈ ವಸ್ತುಗಳನ್ನು ಬಿಡಲು ಸಾಧ್ಯವಿಲ್ಲ. ಹಣ್ಣು ಮಾತ್ರ ನೀಡಬಹುದು’ ಎಂದು ಖಡಕ್​ ಆಗಿ ಪೊಲೀಸರು ಹೇಳಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​ ಜೊತೆ ಪವಿತ್ರಾ ಗೌಡ ಹಾಗೂ ಇತರೆ ಸಹಚರರು ಕೂಡ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ