AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದ್ರಜಿತ್ ಆರೋಪ ಕರ್ನಾಟಕಕ್ಕೆ ಮಾಡಿದ ಅವಮಾನ: ದರ್ಶನ್ ಹೀಗ್ಯಾಕಂದ್ರು?

[lazy-load-videos-and-sticky-control id=”ucpe_WPGvK0″] ದಾವಣಗೆರೆ: ಬೆಂಗಳೂರಿನಲ್ಲಿ ಪತ್ತೆಯಾದ ಡ್ರಗ್ಸ್ ಪ್ರಕರಣ ಸ್ಯಾಂಡಲ್ವುಡ್ ಬುಡವನ್ನೇ ಅಲುಗಾಡಿಸುತ್ತಿದೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್ವುಡ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸತ್ತವರ ಹೆಸರು ಕೆಡಿಸುವುದು ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ? ದರ್ಶನ್ ಬೇಸರ: ಈ ವಿಚಾರ ಬರಿ ಸ್ಯಾಂಡಲ್ ವುಡ್‌ಗೆ ಮಾತ್ರ ಅಲ್ಲ, ಇಡೀ ಕರ್ನಾಟಕಕ್ಕೆ ಅವಮಾನ ಮಾಡಿರುವಂತಹ ಸಂಗತಿಯಾಗಿದೆ. ಹೀಗಾಗಿ ಡ್ರಗ್ಸ್ ಬಗ್ಗೆ ತನಿಖೆ ನಡೆಯುತ್ತಿದೆ. ಈ ತನಿಖೆಯಿಂದ, ದಂಧೆಯಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗಲಿ […]

ಇಂದ್ರಜಿತ್ ಆರೋಪ ಕರ್ನಾಟಕಕ್ಕೆ ಮಾಡಿದ ಅವಮಾನ: ದರ್ಶನ್ ಹೀಗ್ಯಾಕಂದ್ರು?
ಸಾಧು ಶ್ರೀನಾಥ್​
|

Updated on:Aug 31, 2020 | 2:55 PM

Share

[lazy-load-videos-and-sticky-control id=”ucpe_WPGvK0″]

ದಾವಣಗೆರೆ: ಬೆಂಗಳೂರಿನಲ್ಲಿ ಪತ್ತೆಯಾದ ಡ್ರಗ್ಸ್ ಪ್ರಕರಣ ಸ್ಯಾಂಡಲ್ವುಡ್ ಬುಡವನ್ನೇ ಅಲುಗಾಡಿಸುತ್ತಿದೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್ವುಡ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸತ್ತವರ ಹೆಸರು ಕೆಡಿಸುವುದು ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ? ದರ್ಶನ್ ಬೇಸರ: ಈ ವಿಚಾರ ಬರಿ ಸ್ಯಾಂಡಲ್ ವುಡ್‌ಗೆ ಮಾತ್ರ ಅಲ್ಲ, ಇಡೀ ಕರ್ನಾಟಕಕ್ಕೆ ಅವಮಾನ ಮಾಡಿರುವಂತಹ ಸಂಗತಿಯಾಗಿದೆ. ಹೀಗಾಗಿ ಡ್ರಗ್ಸ್ ಬಗ್ಗೆ ತನಿಖೆ ನಡೆಯುತ್ತಿದೆ. ಈ ತನಿಖೆಯಿಂದ, ದಂಧೆಯಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗಲಿ ಎಂದಿದ್ದಾರೆ.

ಜೊತೆಗೆ ಚಿರಂಜೀವಿ ಸರ್ಜಾ ಅವರ ಮೇಲೆ ಬಂದಿರುವ ಆರೋಪಕ್ಕೆ ದರ್ಶನ್ ಭಾರಿ ಬೇಸರ ವ್ಯಕ್ತಪಡಿಸಿದ್ದು, ಸತ್ತವರ ಹೆಸರನ್ನು ಕೆಡಿಸುವುದು ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ ಎಂದಿದ್ದಾರೆ. ಒಂದು ಕ್ಲಾಸ್ ರೂಮಿನಲ್ಲಿ ರ್ಯಾಂಕ್ ಸ್ಟೂಡೆಂಟ್ ಇರುತ್ತಾನೆ ಹಾಗೂ ಜೀರೋ ಸ್ಟುಡೆಂಟ್ ಸಹ ಇರುತ್ತಾರೆ. ಅದರಿಂದ ಇಡೀ ಕ್ಲಾಸ್ ರೂಮನ್ನೇ ಜೀರೋ ಎನ್ನುವುದು ತಪ್ಪು ಎಂದಿದ್ದಾರೆ.

Published On - 12:49 pm, Mon, 31 August 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ