ದರ್ಶನ್ ಸೆಲಿಬ್ರಿಟಿಯಾಗಿರುವುದರಿಂದ ಕೈದಿಗಳೂ ಮಾತಾಡಲು ಹಾತೊರೆಯುತ್ತಾರೆ: ಉಮೇಶ್ ಬಣಕಾರ್

ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಹಿಂದಿನ ಕಾನೂನು ಪ್ರಕ್ರಿಯೆಗಳು ಏನು ಅಂತ ಗೊತ್ತಿಲ್ಲ, ಅದರೆ ರೌಡಿಗಳೊಂದಿಗೆ ಕಾಫಿ ಕುಡಿಯುತ್ತಿರುವ ಕಾರಣಕ್ಕೆ ಶಿಫ್ಟ್ ಮಾಡುತ್ತಾರೆಂದರೆ ಅದು ತಪ್ಪು, ಸರ್ಕಾರ ತನ್ನ ವೈಫಲ್ಯವನ್ನು ದರ್ಶನ್ ಮೇಲೆ ಹೇರಕೂಡದು ಅಂತ ಉಮೇಶ್ ಬಣಕಾರ್ ಹೇಳಿದರು.

ದರ್ಶನ್ ಸೆಲಿಬ್ರಿಟಿಯಾಗಿರುವುದರಿಂದ ಕೈದಿಗಳೂ ಮಾತಾಡಲು ಹಾತೊರೆಯುತ್ತಾರೆ: ಉಮೇಶ್ ಬಣಕಾರ್
|

Updated on: Aug 28, 2024 | 5:54 PM

ಬೆಂಗಳೂರು: ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಉಮೇಶ್ ಬಣಕಾರ್, ಚಿತ್ರನಟ ದರ್ಶನ್ ಜೈಲಿನಲ್ಲಿ ಬೇರೆ ಕೊಲೆ ಆರೋಪಿಗಳ ಜೊತೆ ಕಾಫಿ ಹೀರುತ್ತಾ ಮಾತಾಡುತ್ತಿರವುದರಲ್ಲಿ ಯಾವುದೇ ತಪ್ಪಿಲ್ಲ, ಅವರೊಬ್ಬ ಸೆಲಿಬ್ರಿಟಿಯಾಗಿರುವುದರಿಂದ ಜೈಲಲ್ಲಿದ್ದ ಕೈದಿಗಳು ಅವರನ್ನು ಸುತ್ತವರಿದಿದ್ದಾರೆ ಮತ್ತು ಅವರೊಂದಿಗೆ ಮಾತಾಡಲು, ಮತ್ತು ಸಮಯ ಕಳೆಯಲು ಬಯಸಿರುತ್ತಾರೆ, ಅದನ್ನು ಯಾವನೋ ಒಬ್ಬ ಫೋಟೋ ತೆಗೆದು ದುಡ್ಡಿಗಾಗಿ ಮಾಧ್ಯಮವದರಿಗೆ ಮಾರಿಕೊಂಡಿರುತ್ತಾನೆ, ದರ್ಶನ್ ಗೆ ಅಲ್ಲೂ ನಂಬಿಕೆದ್ರೋಹ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಹಿಂದೆ ರಾಜಕೀಯ ಉದ್ದೇಶವಿಲ್ಲ: ಎನ್ ಎಸ್ ಬೋಸರಾಜು

Follow us
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ