ಬೆಂಗಳೂರು: ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಉಮೇಶ್ ಬಣಕಾರ್, ಚಿತ್ರನಟ ದರ್ಶನ್ ಜೈಲಿನಲ್ಲಿ ಬೇರೆ ಕೊಲೆ ಆರೋಪಿಗಳ ಜೊತೆ ಕಾಫಿ ಹೀರುತ್ತಾ ಮಾತಾಡುತ್ತಿರವುದರಲ್ಲಿ ಯಾವುದೇ ತಪ್ಪಿಲ್ಲ, ಅವರೊಬ್ಬ ಸೆಲಿಬ್ರಿಟಿಯಾಗಿರುವುದರಿಂದ ಜೈಲಲ್ಲಿದ್ದ ಕೈದಿಗಳು ಅವರನ್ನು ಸುತ್ತವರಿದಿದ್ದಾರೆ ಮತ್ತು ಅವರೊಂದಿಗೆ ಮಾತಾಡಲು, ಮತ್ತು ಸಮಯ ಕಳೆಯಲು ಬಯಸಿರುತ್ತಾರೆ, ಅದನ್ನು ಯಾವನೋ ಒಬ್ಬ ಫೋಟೋ ತೆಗೆದು ದುಡ್ಡಿಗಾಗಿ ಮಾಧ್ಯಮವದರಿಗೆ ಮಾರಿಕೊಂಡಿರುತ್ತಾನೆ, ದರ್ಶನ್ ಗೆ ಅಲ್ಲೂ ನಂಬಿಕೆದ್ರೋಹ ಎನ್ನುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಹಿಂದೆ ರಾಜಕೀಯ ಉದ್ದೇಶವಿಲ್ಲ: ಎನ್ ಎಸ್ ಬೋಸರಾಜು