‘ನಮ್ಮನೆ ದೇವ್ರು ಆಂಜನೇಯ..’: ಜಮೀರ್​ ಎದುರು ಡೈಲಾಗ್​ ಹೊಡೆದ ಸಾಧು ಕೋಕಿಲ, ದರ್ಶನ್​

ನಟ ದರ್ಶನ್​ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಅವರು ಎಲ್ಲಿಯೇ ಹೋದರೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ವೇದಿಕೆ ಏರಿದರೆ ಡೈಲಾಗ್​ ಹೊಡೆಯುವಂತೆ ಫ್ಯಾನ್ಸ್​ ಒತ್ತಾಯಿಸುತ್ತಾರೆ. ಹಂಪಿ ಉತ್ಸವದಲ್ಲೂ ಅವರು ಡೈಲಾಗ್​ ಹೇಳಿದ್ದಾರೆ. ‘ಮಚ್ಚು ಎರಡು ದಪ ಕೆಂಪಾಗುತ್ತೆ..’ ಎಂದು ಅವರು ‘ಕಾಟೇರ’ ಸಿನಿಮಾದ ಮಾಸ್​ ಡೈಲಾಗ್​ ಹೊಡೆದು ಮನರಂಜನೆ ನೀಡಿದ್ದಾರೆ.

‘ನಮ್ಮನೆ ದೇವ್ರು ಆಂಜನೇಯ..’: ಜಮೀರ್​ ಎದುರು ಡೈಲಾಗ್​ ಹೊಡೆದ ಸಾಧು ಕೋಕಿಲ, ದರ್ಶನ್​
|

Updated on: Feb 04, 2024 | 10:39 AM

ಅದ್ದೂರಿಯಾಗಿ ನಡೆಯುತ್ತಿರುವ ಹಂಪಿ ಉತ್ಸವದಲ್ಲಿ (Hampi Utsava) ಎರಡನೇ ದಿನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​, ನಟ, ನಿರ್ದೇಶಕ, ಸಂಗೀತ ಸಂಯೋಜಕ ಸಾಧು ಕೋಕಿಲ (Sadhu Kokila) ಅವರು ವೇದಿಕೆ ಹಂಚಿಕೊಂಡಿದ್ದಾರೆ. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್​ ಅಹ್ಮದ್​ ಖಾನ್​ ಅವರು ಕೂಡ ಭಾಗಿ ಆಗಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಸಾಧು ಕೋಕಿಲ ಮತ್ತು ದರ್ಶನ್​ (Darshan) ಅವರು ಡೈಲಾಗ್​ ಹೊಡೆದರು. ‘ನಮ್​ ಮನೆ ದೇವ್ರು ಆಂಜನೇಯ. ಎತ್ತಿದ್ರೆ ಗದೆ, ಇಳಿಸಿದ್ರೆ ವದೆ’ ಎಂದು ಅವರು ಡೈಲಾಗ್​ ಹೇಳಿದರು. ಜಮೀರ್​ ಅವರ ಕೋರಿಕೆ ಮೇಲೆ ದರ್ಶನ್​ ಅವರು ‘ಕಾಟೇರ’ ಸಿನಿಮಾದ ಡೈಲಾಗ್​ ಕೂಡ ಹೊಡೆದರು. ‘ನಮ್ಮ ಅಣ್ಣ (ಜಮೀರ್​) ಯಾವತ್ತೂ ಏನೂ ಕೇಳಿಲ್ಲ. ಆದರೂ ಅವರಿಗೋಸ್ಕರ​ ಒಂದೇ ಒಂದು ಡೈಲಾಗ್​. ನನಗೆ ಡೈಲಾಗ್​ ಹೇಳೋಕೆ ಬರಲ್ಲ. ಅದು ತುಂಬ ಕಷ್ಟ. ಯಾಕೆಂದರೆ ಈಗತಾನೆ ಕಲಿಯುತ್ತಿದ್ದೇವೆ’ ಎಂದು ತಮಾಷೆ ಮಾಡಿದರು ದರ್ಶನ್​. ಆ ಬಳಿಕ ಅವರು ಹೇಳಿದ ‘ಕಾಟೇರ’ ಸಿನಿಮಾದ ಡೈಲಾಗ್​ ಕೇಳಿ ಅಭಿಮಾನಿಗಳು ಎಂಜಾಯ್​ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ