‘ಜಾಮೀನು ಅರ್ಜಿ ಸಲ್ಲಿಕೆ ಮಾಡಲು ಇನ್ನೂ ಸಮಯ ಇದೆ. ಚಾರ್ಜ್ಶೀಟ್ನಲ್ಲಿ ಇರುವ ವಿಚಾರಗಳ ಬಗ್ಗೆ ದರ್ಶನ್ ಜೊತೆ ಚರ್ಚೆ ಮಾತಾಡಿದ್ದೇವೆ. ಕೆಲವು ಅನುಮಾನಗಳು ಇದ್ದವು. ಅದಕ್ಕೆ ಸ್ಪಷ್ಟನೆ ತೆಗೆದುಕೊಂಡಿದ್ದೇವೆ. ಅದು ಏನು ಎಂಬುದನ್ನು ಇಲ್ಲಿ ಹೇಳೋಕೆ ಆಗಲ್ಲ. ನಾವೆಲ್ಲ ಇನ್ನೂ ಜಾರ್ಜ್ಶೀಟ್ ಓದುತ್ತಿದ್ದೇವೆ. ಹಿರಿಯರು ಇದ್ದಾರೆ. ಅವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ದರ್ಶನ್ ಪರ ವಕೀಲರು ಬಳ್ಳಾರಿಯಲ್ಲಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.