‘ಅದು ಪರ್ಸನಲ್ ವಿಷಯ’: ದರ್ಶನ್ ಜೀವನದ ಬದಲಾವಣೆಗಳು ಬಗ್ಗೆ ಧನ್ವೀರ್ ಪ್ರತಿಕ್ರಿಯೆ
‘ಡಿ ಬಾಸ್’ ದರ್ಶನ್ ಜೊತೆಗೆ ನಟ ಧನ್ವೀರ್ ಗೌಡ ಹೆಚ್ಚು ಆಪ್ತತೆ ಹೊಂದಿದ್ದಾರೆ. ದರ್ಶನ್ ಅವರು ಜೈಲು ಸೇರಿದ್ದಾಗ ಧನ್ವೀರ್ ಗೌಡ ಮುಂದೆ ನಿಂತು ಸಾಕಷ್ಟು ಸಹಾಯ ಮಾಡಿದ್ದರು. ಜೈಲಿನಿಂದ ಹೊರಗೆ ಬಂದ ನಂತರ ದರ್ಶನ್ ಅವರ ಜೀವನದಲ್ಲಿ ಕೆಲವು ಬದಲಾವಣೆಗಳು ಆಗಿವೆ. ಆ ಕುರಿತು ಎದುರಾದ ಪ್ರಶ್ನೆಗೆ ಧನ್ವೀರ್ ಉತ್ತರಿಸಿದ್ದಾರೆ.
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಜೊತೆ ನಟ ಧನ್ವೀರ್ ಗೌಡ (Dhanveer Gowda) ಅವರು ಆಪ್ತತೆ ಹೊಂದಿದ್ದಾರೆ. ದರ್ಶನ್ ಜೈಲು ಸೇರಿದ್ದಾಗ ಧನ್ವೀರ್ ಗೌಡ ಅವರು ಸಾಕಷ್ಟು ಸಹಾಯ ಮಾಡಿದ್ದರು. ಜೈಲಿನಿಂದ ಹೊರಬಂದ ಬಳಿಕ ದರ್ಶನ್ (Darshan Thoogudeepa) ಬದುಕಿನಲ್ಲಿ ಒಂದಷ್ಟು ಬದಲಾವಣೆಗಳು ಆಗಿವೆ. ಆ ಕುರಿತು ಎದುರಾದ ಪ್ರಶ್ನೆಗೆ ಧನ್ವೀರ್ ಅವರು ಉತ್ತರ ನೀಡಿದ್ದಾರೆ. ‘ದರ್ಶನ್ ಅವರ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ನಾನು ಚರ್ಚೆ ಮಾಡಲ್ಲ. ಯಾಕೆಂದರೆ ಅದು ಅವರ ಪರ್ಸನಲ್ ವಿಷಯ. ಅದು ಅವರ ವೈಯಕ್ತಿಕ ನಿರ್ಧಾರಗಳು. ಈಗ ರಾಜಸ್ಥಾನದಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ ಮಾಡಿಕೊಂಡು ಆರಾಮಾಗಿದ್ದಾರೆ’ ಎಂದು ಧನ್ವೀರ್ ಗೌಡ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
