ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ನಿಧನರಾಗಿದ್ದು ತೀರಾ ನೋವಿನ ಸಂಗತಿ. ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಅಪ್ಪಟ ಕಲಾವಿದನ್ನು ಕಳೆದುಕೊಂಡಂತೆ ಆಗಿದೆ. ನಟ ದರ್ಶನ್ ಕೂಡ ರಾಕೇಶ್ ಪೂಜಾರಿ ಅವರ ಪ್ರತಿಭೆಯನ್ನು ಗುರುತಿಸಿದ್ದರು. ಆ ಬಗ್ಗೆ ರಾಕೇಶ್ ಸ್ನೇಹಿತ ರಘು ಮಾತನಾಡಿದ್ದಾರೆ.
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ (Rakesh Poojary) ನಿಧನರಾಗಿದ್ದು ತೀರಾ ನೋವಿನ ಸಂಗತಿ. ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಅಪ್ಪಟ ಕಲಾವಿದನ್ನು ಕಳೆದುಕೊಂಡಂತೆ ಆಗಿದೆ. ನಟ ದರ್ಶನ್ (Darshan) ಕೂಡ ರಾಕೇಶ್ ಪೂಜಾರಿ ಅವರ ಪ್ರತಿಭೆಯನ್ನು ಗುರುತಿಸಿದ್ದರು. ಆ ಬಗ್ಗೆ ರಾಕೇಶ್ ಸ್ನೇಹಿತ ರಘು (Seerunde Raghu) ಮಾತನಾಡಿದ್ದಾರೆ. ‘ಒಮ್ಮೆ ದರ್ಶನ್ ಅವರು ರಾಕೇಶ್ನ ಪ್ರತಿಭೆಯನ್ನು ಗುರುತಿಸಿ, ಬಂದು ಮಾತನಾಡಿಸಿ ಫೋಟೋ ತೆಗೆಸಿಕೊಂಡಿದ್ದರು. 60 ಜನರ ನಡುವೆ ಅವನನ್ನು ಗುರುತಿಸುತ್ತಾರೆ ಎಂದರೆ ಅವನಲ್ಲಿ ವಿಶೇಷ ಪ್ರತಿಭೆ ಇದೆ ಅಂತ ಅರ್ಥ’ ಎಂದಿದ್ದಾರೆ ರಘು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
