ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ರನ್ನು ನೋಡಲು ಇವತ್ತು ಅವರ ಪತ್ನಿ ವಿಜಯಲಕ್ಷ್ಮಿ ಬಂದಿದ್ದರು. ಅವರ ಅಗಮನದ ಸುದ್ದಿ ಬಳ್ಳಾರಿ ನಗರದಲ್ಲಿ ಕಾಳ್ಗಿಚ್ಚಿನಂತೆ ಹರಡಿತು. ತಮ್ಮ ಡಿ ಬಾಸ್ ನನ್ನು ನೋಡಲು ಬಂದ ವಿಜಯಲಕ್ಷ್ಮಿ ಅವರನ್ನು ನೋಡಲು ಅಭಿಮಾನಿಗಳು ಬಾರದಿರುತ್ತಾರೆಯೇ? ತಂಡೋಪತಂಡವಾಗಿ ಬಂದು ಜೈಲಿನ ಮುಂದೆ ನೆರೆದರು. ಜನ ಸಾಲಾಗಿ ನಿಂತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಳ್ಳಾರಿ ಜೈಲಲ್ಲಿ ದರ್ಶನ್ಗೆ ಮೂರನೇ ದಿನ, ಪರಿಶೀಲನೆಗೆ ಆಗಮಿಸಿದ ಉತ್ತರ ವಲಯ ಡಿಐಜಿ ಟಿಪಿ ಶೇಷ