ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಜಾಸ್ತಿ ಆಗಿರುವುದರಿಂದ ವೈದ್ಯರು ಜೈಲಿಗೆ ಬಂದು ಆರೋಗ್ಯ ತಪಾಸಣೆ ಮಾಡಿದ್ದಾರೆ. ಬಳಿಕ ಅವರಿಗೆ ಎಂಆರ್ಐ ಸ್ಕ್ಯಾನಿಂಗ್ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಆ ಕಾರಣಕ್ಕಾಗಿ ಹೆಲ್ತ್ ಚೆಕಪ್ ಮಾಡಲು ವಿಮ್ಸ್ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್ ಮೂಲಕ ದರ್ಶನ್ ಅವರನ್ನು ಕರೆದುಕೊಂಡ ಹೋಗಲಾಗಿದೆ. ಬಳ್ಳಾರಿಯ ಸರ್ಕಲ್ಗಳಲ್ಲಿ ಭದ್ರತೆಯ ದೃಷ್ಟಿಯಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 9:45 pm, Tue, 22 October 24