ಇಷ್ಟು ದಿನಗಳ ಕಾಲ ಕೊಂಚ ಟೆನ್ಷನ್ ಆಗಿದ್ದ ದರ್ಶನ್ ಈಗ ರಿಲ್ಯಾಕ್ಸ್ ಆದಂತಿದೆ. ಅವರ ಮುಖದಲ್ಲಿ ನಗು ಕಾಣಿಸಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿ ಅವರು ಇದ್ದಾರೆ. ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಹೋಗಿ ಒಂದಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿ ಬಂದಿದ್ದಾರೆ. ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಸಿಗದಿದ್ದರೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಅದಕ್ಕೆ ಎಲ್ಲ ತಯಾರಿ ನಡೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:38 pm, Wed, 25 September 24